September 6, 2026
Uncategorized

ಕನ್ಯಾಡಿ ಗುತ್ತು ಮನೆಯ ಅಚ್ಚುತರಾವ್ ಮತ್ತಿಲ ನಿಧನ

ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಹಿರಿಯ ಕೃಷಿಕರು ಗ್ರಾಮದ ಗುತ್ತಿನ ಮನೆಯ ಮುಖ್ಯಸ್ಥರಾದ ಅಚ್ಯುತ್ ರಾವ್ ಮತ್ತಿಲ (81 ವರ್ಷ) ಇವರು ಅಕ್ಟೋಬರ್ 7,ಸೋಮವಾರ ರಾತ್ರಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ದೈವಾದೀನರಾಗಿದ್ದಾರೆ.
ಮೃತರು ಧರ್ಮಸ್ಥಳ ದ ರಥಬೀದಿಯ ಹಿರಿಯ ವ್ಯಾಪಾರಿಯಾಗಿದ್ದ ಇವರು ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು.
ಪತ್ನಿ ಅನ್ನಪೂರ್ಣ,ಮಕ್ಕಳಾದ ಗುರುರಾಜ್,ವಿದ್ಯಾಧರ್,ಶಶಿಧರ್ ಮತ್ತು ಮಾಧವಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತಿಮ ದರ್ಶನಕ್ಕೆ ಮಂಗಳವಾರ ಬೆಳಿಗ್ಗೆ 11 ಗಂಟೆಯ ತನಕ ಅವಕಾಶವಿದೆ.

Related posts

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಸೌತಡ್ಕ ದೇವಸ್ಥಾನ: ಗಂಟೆ ಹಗರಣ ಮತ್ತು ಹುಂಡಿ ಹಗರಣದ ಮರು ತನಿಖೆ ನಡೆಸಿ ವರದಿ ನೀಡಲು ಸೂಚನೆ

Suddi Udaya

ಕಡಿರುದ್ಯಾವರದಲ್ಲಿ ಮದುಮಗಳಿಂದ ಮತ ಚಲಾವಣೆ

Suddi Udaya

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಸುಲ್ಕೇರಿ: ಅ.ಖಾ.ಹಿ.ಪ್ರಾ. ಶಾಲೆ- ಶ್ರೀರಾಮ ಪ್ರೌಢಶಾಲೆಯಲ್ಲಿ ಸಹಪಠ್ಯ ಚಟುವಟಿಕೆ ಉದ್ಘಾಟನೆ

Suddi Udaya
error: Content is protected !!