26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ಸಂಸ್ಥೆ ಹತ್ತು ವರ್ಷಗಳನ್ನು ಪೂರೈಸಿದ್ದು ದಶಮಾನೋತ್ಸವ ಸಮಾರಂಭದ ಯಶಸ್ವಿ ನಿರ್ವಹಣೆಗಾಗಿ ಸಮಿತಿ ರಚನೆ ಮಾಡಲಾಗಿದೆ.

ನೂತನ ಸಮಿತಿಯ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಸುರಭಿ, ಉಪಾಧ್ಯಕ್ಷರಾಗಿ ಲಕ್ಷ್ಮಣ ಸೂರ್ಯ ಉಜಿರೆ, ಡಾ. ಎಮ್ ಎಮ್ ದಯಾಕರ್, ಶ್ರೀನಿವಾಸ ರಾವ್ ಕಲ್ಮಂಜ, ಕಾರ್ಯದರ್ಶಿಯಾಗಿ ವಿದ್ಯಾ ಕುಮಾರ್ ಕಾಂಚೋಡು, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಗೀತಾ ಕುರ್ಮಾಣಿ , ಸಂಘಟನಾ ಕಾರ್ಯದರ್ಶಿಯಾಗಿ ಸುದರ್ಶನ ಕೆ.ವಿ, ಕೋಶಾಧಿಕಾರಿಯಾಗಿ ಕುಸುಮಾಕರ ಕೊತ್ತೋಡಿ
ಮಹಿಳಾ ಸದಸ್ಯರಾಗಿ ಶ್ರೀಮತಿ ಚಂದ್ರಾವತಿ, ಶ್ರೀಮತಿ ವೇದಾ, ಶ್ರೀಮತಿ ಸವಿತಾ ಎಮ್ ರಾವ್, ಶ್ರೀಮತಿ ಸುಪ್ರೀತಾ ಆಯ್ಕೆಯಾಗಿದ್ದಾರೆ.

Related posts

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

Suddi Udaya

ಧರ್ಮಸ್ಥಳ : ನಡುಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

“ನಮ್ಮ ಜವನೆರ್ ವಾಟ್ಸಪ್ ಗ್ರೂಪ್ ಅಳದಂಗಡಿ” ಹಾಗೂ “ಪಬ್ ಜಿ “ಗ್ರೂಪಿನ ಸದಸ್ಯರಿಂದ ಸಹಾಯಧನ ಹಸ್ತಾಂತರ

Suddi Udaya

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

Suddi Udaya

ಅವಕಾಶಗಳ ಆಗರ, ಸಾಧನೆಗಳ ಸಾಗರ, ಕರಾವಳಿ ಪ್ರವಾಸೋದ್ಯಮ: ಸಂಪತ್ ಬಿ. ಸುವರ್ಣ

Suddi Udaya
error: Content is protected !!