22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ಸಂಸ್ಥೆ ಹತ್ತು ವರ್ಷಗಳನ್ನು ಪೂರೈಸಿದ್ದು ದಶಮಾನೋತ್ಸವ ಸಮಾರಂಭದ ಯಶಸ್ವಿ ನಿರ್ವಹಣೆಗಾಗಿ ಸಮಿತಿ ರಚನೆ ಮಾಡಲಾಗಿದೆ.

ನೂತನ ಸಮಿತಿಯ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಸುರಭಿ, ಉಪಾಧ್ಯಕ್ಷರಾಗಿ ಲಕ್ಷ್ಮಣ ಸೂರ್ಯ ಉಜಿರೆ, ಡಾ. ಎಮ್ ಎಮ್ ದಯಾಕರ್, ಶ್ರೀನಿವಾಸ ರಾವ್ ಕಲ್ಮಂಜ, ಕಾರ್ಯದರ್ಶಿಯಾಗಿ ವಿದ್ಯಾ ಕುಮಾರ್ ಕಾಂಚೋಡು, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಗೀತಾ ಕುರ್ಮಾಣಿ , ಸಂಘಟನಾ ಕಾರ್ಯದರ್ಶಿಯಾಗಿ ಸುದರ್ಶನ ಕೆ.ವಿ, ಕೋಶಾಧಿಕಾರಿಯಾಗಿ ಕುಸುಮಾಕರ ಕೊತ್ತೋಡಿ
ಮಹಿಳಾ ಸದಸ್ಯರಾಗಿ ಶ್ರೀಮತಿ ಚಂದ್ರಾವತಿ, ಶ್ರೀಮತಿ ವೇದಾ, ಶ್ರೀಮತಿ ಸವಿತಾ ಎಮ್ ರಾವ್, ಶ್ರೀಮತಿ ಸುಪ್ರೀತಾ ಆಯ್ಕೆಯಾಗಿದ್ದಾರೆ.

Related posts

ಸುಲ್ಕೇರಿ ಮೊಗ್ರು ದ.ಕ.ಜಿ.ಪಂ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya

ಮೂಡುಕೋಡಿ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ 3ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

Suddi Udaya

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

Suddi Udaya
error: Content is protected !!