September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ಸಂಸ್ಥೆ ಹತ್ತು ವರ್ಷಗಳನ್ನು ಪೂರೈಸಿದ್ದು ದಶಮಾನೋತ್ಸವ ಸಮಾರಂಭದ ಯಶಸ್ವಿ ನಿರ್ವಹಣೆಗಾಗಿ ಸಮಿತಿ ರಚನೆ ಮಾಡಲಾಗಿದೆ.

ನೂತನ ಸಮಿತಿಯ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಸುರಭಿ, ಉಪಾಧ್ಯಕ್ಷರಾಗಿ ಲಕ್ಷ್ಮಣ ಸೂರ್ಯ ಉಜಿರೆ, ಡಾ. ಎಮ್ ಎಮ್ ದಯಾಕರ್, ಶ್ರೀನಿವಾಸ ರಾವ್ ಕಲ್ಮಂಜ, ಕಾರ್ಯದರ್ಶಿಯಾಗಿ ವಿದ್ಯಾ ಕುಮಾರ್ ಕಾಂಚೋಡು, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಗೀತಾ ಕುರ್ಮಾಣಿ , ಸಂಘಟನಾ ಕಾರ್ಯದರ್ಶಿಯಾಗಿ ಸುದರ್ಶನ ಕೆ.ವಿ, ಕೋಶಾಧಿಕಾರಿಯಾಗಿ ಕುಸುಮಾಕರ ಕೊತ್ತೋಡಿ
ಮಹಿಳಾ ಸದಸ್ಯರಾಗಿ ಶ್ರೀಮತಿ ಚಂದ್ರಾವತಿ, ಶ್ರೀಮತಿ ವೇದಾ, ಶ್ರೀಮತಿ ಸವಿತಾ ಎಮ್ ರಾವ್, ಶ್ರೀಮತಿ ಸುಪ್ರೀತಾ ಆಯ್ಕೆಯಾಗಿದ್ದಾರೆ.

Related posts

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

Suddi Udaya

ಬೆದ್ರಬೆಟ್ಟು ಮರಿಯಾoಬಿಕ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಸ್ಪಾರ್ಕ್ -2024

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ಜ.2: ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆ ಹಾಗೂ ಪುರಸ್ಕಾರ ಸಮಾರಂಭ

Suddi Udaya

ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಸಭೆ

Suddi Udaya
error: Content is protected !!