23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ಸಂಸ್ಥೆ ಹತ್ತು ವರ್ಷಗಳನ್ನು ಪೂರೈಸಿದ್ದು ದಶಮಾನೋತ್ಸವ ಸಮಾರಂಭದ ಯಶಸ್ವಿ ನಿರ್ವಹಣೆಗಾಗಿ ಸಮಿತಿ ರಚನೆ ಮಾಡಲಾಗಿದೆ.

ನೂತನ ಸಮಿತಿಯ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಸುರಭಿ, ಉಪಾಧ್ಯಕ್ಷರಾಗಿ ಲಕ್ಷ್ಮಣ ಸೂರ್ಯ ಉಜಿರೆ, ಡಾ. ಎಮ್ ಎಮ್ ದಯಾಕರ್, ಶ್ರೀನಿವಾಸ ರಾವ್ ಕಲ್ಮಂಜ, ಕಾರ್ಯದರ್ಶಿಯಾಗಿ ವಿದ್ಯಾ ಕುಮಾರ್ ಕಾಂಚೋಡು, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಗೀತಾ ಕುರ್ಮಾಣಿ , ಸಂಘಟನಾ ಕಾರ್ಯದರ್ಶಿಯಾಗಿ ಸುದರ್ಶನ ಕೆ.ವಿ, ಕೋಶಾಧಿಕಾರಿಯಾಗಿ ಕುಸುಮಾಕರ ಕೊತ್ತೋಡಿ
ಮಹಿಳಾ ಸದಸ್ಯರಾಗಿ ಶ್ರೀಮತಿ ಚಂದ್ರಾವತಿ, ಶ್ರೀಮತಿ ವೇದಾ, ಶ್ರೀಮತಿ ಸವಿತಾ ಎಮ್ ರಾವ್, ಶ್ರೀಮತಿ ಸುಪ್ರೀತಾ ಆಯ್ಕೆಯಾಗಿದ್ದಾರೆ.

Related posts

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಚಿಣ್ಣರ ಉತ್ಸವ

Suddi Udaya

ವಿಜ್ಞಾನ ವಿಭಾಗದಲ್ಲಿ 597 ಅಂಕ ಗಳಿಸಿದ ಕೊಕ್ಕಡದ ಅನಘ ಕೆ.

Suddi Udaya

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ವಿಶೇಷ ಕಾಯ೯ಕಾರಿಣಿ ಸಭೆ

Suddi Udaya
error: Content is protected !!