September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಿಶನ್ ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆಯಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿ ಚತುರ್ಥ ಸ್ಥಾನವನ್ನು ಪಡೆದುಕೊಂಡಿರುತ್ತದೆ.

ಇವರಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕಿಶನ್ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ನಾವೂರಿನ ಹೊಡಿಕ್ಕಾರು ಮಂಜುಳಾ ಸುಂದರ ಕುಂಬಾರ ರವರ ಪುತ್ರ

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ

Suddi Udaya

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya

ಕರಾವಳಿಯ ಶ್ರೇಷ್ಠ ಶಾಸಕ ಗೌರವವನ್ನು ಪಡೆದ ಶಾಸಕ ಹರೀಶ್ ಪೂಂಜರಿಗೆ: ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಭಕ್ತರು, ಬಳಂಜ ನಾಲ್ಕೂರು ತೆಂಕಕಾರಂದೂರು ಗ್ರಾಮಸ್ಥರಿಂದ ಗೌರವಾರ್ಪಣೆ

Suddi Udaya

ಒಲಂಪಿಯಾಡ್ ಪರೀಕ್ಷೆ ಪ್ರಥಮ ರ‍್ಯಾಂಕ್ ಬಂದ ವಿದ್ಯಾರ್ಥಿಗೆ ಸ್ಕಾಲರ್ಶಿಪ್

Suddi Udaya

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!