25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ:ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

ನಡ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ) ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಡಿಸೆಂಬರ್ 01 ರಂದು ಶ್ರೀ ಮಂಜುನಾಥ ಸ್ವಾಮಿ ಕಲಾಭವನ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ನಡೆಯಲಿರುವ ಯುವವಾಹಿನಿ ಅಂತರ್’ಘಟಕ ಸಾಂಸ್ಕೃತಿಕ ಸ್ಪರ್ದೆ ಡೆನ್ನಾನ ಡೆನ್ನನ 2024 ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನಡ ಗ್ರಾಮದ ಶ್ರೀ ಗುರುನಾರಾಯಣ ಸ್ವಾಮಿ ಸಮುದಾಯ ಭವನದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವೀರಪ್ಪ ಪೂಜಾರಿ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಕೆ, ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾಶಿವ ಪೂಜಾರಿ ಊರ, ಯುವಬಿಲ್ಲವ ವೇದಿಕೆ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಎಮ್ ಕೆ ಪ್ರಸಾದ್, ಶ್ರೀ ಗು ನಾ ಸ್ವಾ ಸೇವಾ ಸಂಘ ಬೆಳ್ತಂಗಡಿ ನಿರ್ದೇಶಕರಾದ ಜಯ ಕುಮಾರ್ ನಡ ಸಂಘದ ಉಪಾಧ್ಯಕ್ಷ ದಿವಾಕರ ಸಾಲಿಯಾನ್, ಜೊತೆ ಕಾರ್ಯದರ್ಶಿ ಜಯಾನಂದ ಕೂಡೇಲು, ಭಜನಾ ಸಂಚಾಲಕರಾದ ಜಗದೀಶ ನಡ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾದ ವಸಂತಿ ಕುತ್ರೊಟ್ಟು, ಕಾರ್ಯದರ್ಶಿ ಚಿತ್ರಾವತಿ, ಸಂಘದ ಮಾಜಿ ಅಧ್ಯಕ್ಷರಾದ ರಮೇಶ್ ಭಂಡಾರಿ ಕೋಡಿ, ಉಮೇಶ್ ಹೊಕ್ಕಿಲ, ಗೌರವ ಸಲಹೆಗಾರರಾದ ಜಯ ಕುಮಾರ್ ಸುರ್ಯ, ಅಣ್ಣಿ ಪೂಜಾರಿ, ಕೃಷ್ಣಪ್ಪ ಪೂಜಾರಿ, ನಾರಾಯಣ ಪೂಜಾರಿ ಉಪಸ್ಥಿತರಿದ್ದರು.

Related posts

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಹೆಗ್ಗಡೆಯವರ ಭೇಟಿ ಅಭಿನಂದನೆ

Suddi Udaya

ಅರಸಿನಮಕ್ಕಿ: ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya
error: Content is protected !!