September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ:ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

ನಡ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ) ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಡಿಸೆಂಬರ್ 01 ರಂದು ಶ್ರೀ ಮಂಜುನಾಥ ಸ್ವಾಮಿ ಕಲಾಭವನ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ನಡೆಯಲಿರುವ ಯುವವಾಹಿನಿ ಅಂತರ್’ಘಟಕ ಸಾಂಸ್ಕೃತಿಕ ಸ್ಪರ್ದೆ ಡೆನ್ನಾನ ಡೆನ್ನನ 2024 ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನಡ ಗ್ರಾಮದ ಶ್ರೀ ಗುರುನಾರಾಯಣ ಸ್ವಾಮಿ ಸಮುದಾಯ ಭವನದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವೀರಪ್ಪ ಪೂಜಾರಿ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಕೆ, ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾಶಿವ ಪೂಜಾರಿ ಊರ, ಯುವಬಿಲ್ಲವ ವೇದಿಕೆ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಎಮ್ ಕೆ ಪ್ರಸಾದ್, ಶ್ರೀ ಗು ನಾ ಸ್ವಾ ಸೇವಾ ಸಂಘ ಬೆಳ್ತಂಗಡಿ ನಿರ್ದೇಶಕರಾದ ಜಯ ಕುಮಾರ್ ನಡ ಸಂಘದ ಉಪಾಧ್ಯಕ್ಷ ದಿವಾಕರ ಸಾಲಿಯಾನ್, ಜೊತೆ ಕಾರ್ಯದರ್ಶಿ ಜಯಾನಂದ ಕೂಡೇಲು, ಭಜನಾ ಸಂಚಾಲಕರಾದ ಜಗದೀಶ ನಡ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾದ ವಸಂತಿ ಕುತ್ರೊಟ್ಟು, ಕಾರ್ಯದರ್ಶಿ ಚಿತ್ರಾವತಿ, ಸಂಘದ ಮಾಜಿ ಅಧ್ಯಕ್ಷರಾದ ರಮೇಶ್ ಭಂಡಾರಿ ಕೋಡಿ, ಉಮೇಶ್ ಹೊಕ್ಕಿಲ, ಗೌರವ ಸಲಹೆಗಾರರಾದ ಜಯ ಕುಮಾರ್ ಸುರ್ಯ, ಅಣ್ಣಿ ಪೂಜಾರಿ, ಕೃಷ್ಣಪ್ಪ ಪೂಜಾರಿ, ನಾರಾಯಣ ಪೂಜಾರಿ ಉಪಸ್ಥಿತರಿದ್ದರು.

Related posts

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya

ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್’ ಕ್ರೀಡಾಕೂಟ: ಭಾರತ ತಂಡದ ಪ್ರಾಥಮಿಕ ತರಬೇತಿ ಶಿಬಿರಕ್ಕೆ ಎಸ್.ಡಿ.ಎಂ ಕಾಲೇಜಿನ ಚಿಂತನ್ ಬಿ ಸಿ, ಪುನೀತ್ ಆಯ್ಕೆ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

Suddi Udaya

ಲೋಕಾಯುಕ್ತ ಪೊಲೀಸರಿಂದ
ಪಂಚಾಯತ್ ರಾಜ್ ಎ.ಇ ರೂಪಾ ಬಂಧನ

Suddi Udaya

ರಾಷ್ಟೀಯ ನೆಟ್ ಬಾಲ್ ಪಂದ್ಯಾಟ: ಕರ್ನಾಟಕ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು

Suddi Udaya

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya
error: Content is protected !!