April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

ಸಂಚಾರಕ್ಕೆ ತೀವ್ರ ಸಮಸ್ಯೆ ತಂದೊಡ್ಡಿದ್ದ ರಸ್ತೆಯನ್ನು ಎನ್ನೆಸ್ಸೆಸ್ ವಿದ್ಯಾರ್ಥಿಗಳು ದುರಸ್ತಿಗೊಳಿಸಿ ತಾತ್ಕಾಲಿಕ ಸಂಚಾರಕ್ಕೆ ಸಹಕರಿಸಿದ್ದಾರೆ.
ನೆರಿಯ ಗ್ರಾಮದ ಬಯಲು- ಬಸ್ತಿ- ಪೆರಿಯಡ್ಕ ಮೂಲಕ ಧರ್ಮಸ್ಥಳಕ್ಕೆ ಸಾಗುವ ಡಾಮಾರು ರಸ್ತೆ ತೀರಾ ಹದಗೆಟ್ಟು ಸಂಚಾರಕ್ಕೆ ಸಮಸ್ಯೆ ಎದುರಾಗಿತ್ತು.


ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ಘಟಕದ ವಿದ್ಯಾರ್ಥಿಗಳು ನೆರಿಯದಲ್ಲಿ ನಡೆಯುತ್ತಿರುವ ವಾರ್ಷಿಕ ಶಿಬಿರದ ಒಂದು ದಿನ ಈ ರಸ್ತೆಗೆ ಸುಮಾರು 20 ಲೋಡ್ ಚರಲ್ ಹಾಕುವ ಮೂಲಕ ರಸ್ತೆಯ ನಾಲ್ಕು ಕಿಮೀ ಪ್ರದೇಶವನ್ನು ದುರಸ್ತಿಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅಣಿಗೊಳಿಸಿದ್ದಾರೆ. ಇದಕ್ಕೆ ಊರವರು ಸಹಕಾರ ನೀಡಿದರು.


ಪ್ರಮುಖರಾದ ಸೋಮನಾಥ ಗೌಡ ಮಾಕಳ, ರಾಘವ ಗೌಡ ಕುಡುಮಡ್ಕ, ವೆಂಕಟರಮಣ ಗೌಡ ಕೆಮ್ಮಟೆ ಇವರ ಮುಂದಾಳತ್ವದಲ್ಲಿ ಪುಷ್ಪಾಕರ, ಸಂತೋಷ, ಯಶ್ವಿನ್, ಪವನ್, ದಯಾಕರ ಗೌಡ ಮತ್ತಿತರರು ಸಹಕರಿಸಿದರು.

Related posts

ಮುಂಡಾಜೆ: ಅರಸುಮಜಲು ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಹ್ಯಾಪಿ ಕ್ಲಾಸ್ರೂಮ್’

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆ ಕಾರ್ಯಕ್ರಮ

Suddi Udaya

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

Suddi Udaya

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!