25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶುಭಾರಂಭ

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

ಧರ್ಮಸ್ಥಳ: ಇಲ್ಲಿಯ ಕಲ್ಲೇರಿಯಲ್ಲಿ ನೂತನ ‘ಓಂಕಾರ’ ಮಲ್ಟಿ ಸ್ಟೋರ್ ಅ.10 ರಂದು ಶುಭಾರಂಭಗೊಳ್ಳಲಿದೆ.

ಸ್ಟೋರ್ ನಲ್ಲಿ ಗಾಣದ ಶುದ್ಧ ಕೊಬ್ಬರಿ ಎಣ್ಣೆ, ಶೇ. 100 ಆದಿವಾಸಿ ಹೇರ್ ಆಯಿಲ್, ಮಲ್ನಾಡ್ ಟೀ ಹಾಗೂ ಕಾಫಿ ಪುಡಿ, ಶುದ್ಧ ಜೇನುತುಪ್ಪ, ನಾಟಿ ಹಸುವಿನ ತುಪ್ಪ, ಮನೆಯಲ್ಲಿ ತಯಾರಿಸಿದ ಉಪ್ಪಿನಕಾಯಿ, ಕೂರ್ಗ್ ಸೈಸಸ್, ಮಿಲೆಟ್ಸ್ ಐಸ್‌ಕ್ರೀಮ್, ಸ್ಪೆಷಲ್ ಚಾಕಲೇಟ್ಸ್, ಡ್ರೈ ಫ್ರುಟ್ಸ್ ಹಾಗೂ ಇತರ ಸಾವಯವ ಉತ್ಪನ್ನಗಳು ಸಿಗಲಿದೆ.

ಸಮಾರಂಭಗಳಿಗೆ ಸಭಾಂಗಣ, ಶಾಮಿಯಾನ, ಪ್ಲವರ್ಸ್, ಟ್ರಾವೆಲ್ಸ್ ಕ್ಯಾಟರಿಂಗ್ ವ್ಯವಸ್ಥೆ ಇರಲಿದೆ ಎಂದು ಸಂಸ್ಥೆಯ ಮಾಲಕ ಸಂತೋಷ್ ಧರ್ಮಸ್ಥಳ ತಿಳಿಸಿದ್ದಾರೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya

ಜ.9: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ವಿದ್ವಾಂಸರಿಂದ ವಿಚಾರಗೋಷ್ಠಿ

Suddi Udaya

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya
error: Content is protected !!