July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶುಭಾರಂಭ

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

ಧರ್ಮಸ್ಥಳ: ಇಲ್ಲಿಯ ಕಲ್ಲೇರಿಯಲ್ಲಿ ನೂತನ ‘ಓಂಕಾರ’ ಮಲ್ಟಿ ಸ್ಟೋರ್ ಅ.10 ರಂದು ಶುಭಾರಂಭಗೊಳ್ಳಲಿದೆ.

ಸ್ಟೋರ್ ನಲ್ಲಿ ಗಾಣದ ಶುದ್ಧ ಕೊಬ್ಬರಿ ಎಣ್ಣೆ, ಶೇ. 100 ಆದಿವಾಸಿ ಹೇರ್ ಆಯಿಲ್, ಮಲ್ನಾಡ್ ಟೀ ಹಾಗೂ ಕಾಫಿ ಪುಡಿ, ಶುದ್ಧ ಜೇನುತುಪ್ಪ, ನಾಟಿ ಹಸುವಿನ ತುಪ್ಪ, ಮನೆಯಲ್ಲಿ ತಯಾರಿಸಿದ ಉಪ್ಪಿನಕಾಯಿ, ಕೂರ್ಗ್ ಸೈಸಸ್, ಮಿಲೆಟ್ಸ್ ಐಸ್‌ಕ್ರೀಮ್, ಸ್ಪೆಷಲ್ ಚಾಕಲೇಟ್ಸ್, ಡ್ರೈ ಫ್ರುಟ್ಸ್ ಹಾಗೂ ಇತರ ಸಾವಯವ ಉತ್ಪನ್ನಗಳು ಸಿಗಲಿದೆ.

ಸಮಾರಂಭಗಳಿಗೆ ಸಭಾಂಗಣ, ಶಾಮಿಯಾನ, ಪ್ಲವರ್ಸ್, ಟ್ರಾವೆಲ್ಸ್ ಕ್ಯಾಟರಿಂಗ್ ವ್ಯವಸ್ಥೆ ಇರಲಿದೆ ಎಂದು ಸಂಸ್ಥೆಯ ಮಾಲಕ ಸಂತೋಷ್ ಧರ್ಮಸ್ಥಳ ತಿಳಿಸಿದ್ದಾರೆ.

Related posts

ವಿಜಯ ರತ್ನ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಗೆ ಒಲಿದ ವಿದ್ಯಾಸಿರಿ ಗೌರವ

Suddi Udaya

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ

Suddi Udaya

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya
error: Content is protected !!