25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

ಗುರುವಾಯನಕೆರೆ: ಇಲ್ಲಿಯ ಹೊಟೇಲ್ ರೇಸ್ ಇನ್ ಜಂಕ್ಷನ್ ಹತ್ತಿರ ನೂತನವಾಗಿ ನಿರ್ಮಾಣವಾದ ಶ್ರೀ ಹಿತ ಡೆಂಟಲ್ ಝೋನ್ ಅ.11 ರಂದು ಶುಭಾರಂಭಗೊಳ್ಳಲಿದೆ ಎಂದು ಡಾ| ಸವನ್ ರೈ ಬಾರ್ದಡ್ಕ ಬಳಂಜ ತಿಳಿಸಿದ್ದಾರೆ.

ಪ್ರಗತಿಪರ ಕೃಷಿಕ,ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ ಮತ್ತು ಸುಖ ಸತೀಶ್ ರೈ ಅವರ ಪುತ್ರ ಸವನ್ ರೈ ಅವರು ಗುರುವಾಯನಕೆರೆಯಲ್ಲಿ ಪ್ರಾರಂಭಿಸುವ ಶ್ರೀಹಿತ ಡೆಂಟಲ್ ಝೋನ್ ಕ್ಲಿನಿಕ್ ನ ಪ್ರಾರಂಬೋತ್ಸವಕ್ಕೆ ಎಲ್ಲರನ್ನು ಆಮಂತ್ರಿಸಿದ್ದಾರೆ.

Related posts

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಫೆ. 2 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್; ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ: ಪ್ರದೀಪ್ ಈಶ್ವರ್ ಭಾಗಿ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಕಾರ್ಯಾಗಾರ

Suddi Udaya

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

Suddi Udaya

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ ಸ್ಥಳದ ಸ್ವಚ್ಛತೆ

Suddi Udaya
error: Content is protected !!