26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

ಗುರುವಾಯನಕೆರೆ: ಇಲ್ಲಿಯ ಹೊಟೇಲ್ ರೇಸ್ ಇನ್ ಜಂಕ್ಷನ್ ಹತ್ತಿರ ನೂತನವಾಗಿ ನಿರ್ಮಾಣವಾದ ಶ್ರೀ ಹಿತ ಡೆಂಟಲ್ ಝೋನ್ ಅ.11 ರಂದು ಶುಭಾರಂಭಗೊಳ್ಳಲಿದೆ ಎಂದು ಡಾ| ಸವನ್ ರೈ ಬಾರ್ದಡ್ಕ ಬಳಂಜ ತಿಳಿಸಿದ್ದಾರೆ.

ಪ್ರಗತಿಪರ ಕೃಷಿಕ,ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ ಮತ್ತು ಸುಖ ಸತೀಶ್ ರೈ ಅವರ ಪುತ್ರ ಸವನ್ ರೈ ಅವರು ಗುರುವಾಯನಕೆರೆಯಲ್ಲಿ ಪ್ರಾರಂಭಿಸುವ ಶ್ರೀಹಿತ ಡೆಂಟಲ್ ಝೋನ್ ಕ್ಲಿನಿಕ್ ನ ಪ್ರಾರಂಬೋತ್ಸವಕ್ಕೆ ಎಲ್ಲರನ್ನು ಆಮಂತ್ರಿಸಿದ್ದಾರೆ.

Related posts

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಸವಣಾಲು: ಪದ್ಮನಾಭ ಶೆಟ್ಟಿ ನಿಧನ

Suddi Udaya

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

Suddi Udaya

ನಾಳ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾಲೋಚನೆ ಸಭೆ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya
error: Content is protected !!