September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿಯಲ್ಲಿ ಶ್ರೀ ಪಾರಿಜಾತ ರಿಯಲ್ ಎಸ್ಟೇಟ್ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಮೂರು ಮಾರ್ಗದ ಬಳಿ ಶ್ರೀ ಪಾರಿಜಾತ ಸಂಸ್ಥೆಯನ್ನು ಅ.9ರಂದು ಉದ್ಯಮಿ ಪುಷ್ಪರಾಜ್ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉದ್ಯಮಿ ರಫೀಕ್ ಗುರುವಾಯನಕೆರೆ, ಭೂ ನ್ಯಾಯ ಮಂಡಳಿ ಮಾಜಿ ಸದಸ್ಯ ಬಸ್ತಿಕಾರ್, ಸುವರ್ಣ ಕಾಂಪ್ಲೆಕ್ಸ್ ಮಾಲಕ ಬಾನುಪ್ರಸನ್ನ, ಸ್ವಾತಿ ಮೊಬೈಲ್ ಮಾಲಕ ಹರೀಶ್ ಉಪಸ್ಥಿತರಿದ್ದರು.

ಮಾಲಕ ಈಶ್ವರ್ ಬೈರ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ ವಂದಿಸಿದರು.

Related posts

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

Suddi Udaya

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

Suddi Udaya

ಮೊಗ್ರು ಸರಕಾರಿ ಶಾಲೆಗೆ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ನಿಂದ ರೂ. 7.25 ಲಕ್ಷ ದೇಣಿಗೆ ವಿನಿಯೋಗ

Suddi Udaya

ಲಾಯಿಲ: ಕಾಣೆಯಾಗಿದ್ದ ಸೂಚನ ಫಲಕ : ಆವರಿಸಿದ್ದ ಗಿಡ ಗಂಟಿಗಳ ತೆರವು: “ಸುದ್ದಿ ಉದಯ” ಜನಧ್ವನಿ Effect

Suddi Udaya

ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya
error: Content is protected !!