23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

ಬೆಳ್ತಂಗಡಿ: ಸುಮಾರು 24 ವರ್ಷಗಳಿಂದ ಬೆಳ್ತಂಗಡಿಯಲ್ಲಿ ನಿರಂತರ ಸೇವೆಯನ್ನು ನೀಡಿ ಜನರ ವಿಶ್ವಾಸಕ್ಕೆ ಪಾತ್ರವಾದ ಶ್ರೀ ಶಾರದಾ ಒಪ್ಟಿಕಲ್ಸ್ ಇದರ ಸಹಸಂಸ್ಥೆಯಾದ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆಯು ಬೆಳ್ತಂಗಡಿ ಮುಖ್ಯ ರಸ್ತೆಯಲ್ಲಿರುವ ಕೀರ್ತಿ ಕಾಂಪ್ಲೆಕ್ಸ್‌ನಲ್ಲಿ ಅ.9ರಂದು ಶುಭಾರಂಭಗೊಂಡಿತ್ತು.

ಬೆಳ್ತಂಗಡಿ ಚರ್ಚ್‌ನ ಧರ್ಮಗುರು ವಾಲ್ಟರ್ ಡಿಮೆಲ್ಲೊ ಸಂಸ್ಥೆಯನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು.

ಉಜಿರೆ ಸಂತ ಅಂತೋನಿ ಚರ್ಚ್‌ನ ಧರ್ಮಗುರು ಅಬೆಲ್ ಲೋಬೊ, ಧರ್ಮಗುರು ಅಬ್ದುಲ್ ರೆಹಮನ್ ಮದನಿ, ನಾರಾಯಣ ಅನಂತ ಗೋಖಲೆ, ಮಾರ್ಟಿನ್ ಡಿ’ಸೋಜ, ಹೆಲ್ಡಾ ಡಿ’ಸೋಜ, ಕಾಂಪ್ಲೆಕ್ಸ್‌ನ ಮಾಲಕರಾದ ಜೋಸೆಫ್ ಟೆಲ್ಲಿಸ್ ಹಾಗೂ ಲಿಡ್ವಿನ್ ಟೆಲ್ಲಿಸ್ ಉಪಸ್ಥಿತರಿದ್ದರು.

ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ವಿಲಿಯಂ ಡಿ’ಸೋಜ ಸ್ವಾಗತಿಸಿದರು.

Related posts

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಇಳಂತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

Suddi Udaya

ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಸಭೆ

Suddi Udaya
error: Content is protected !!