July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

ಬೆಳ್ತಂಗಡಿ: ಸುಮಾರು 24 ವರ್ಷಗಳಿಂದ ಬೆಳ್ತಂಗಡಿಯಲ್ಲಿ ನಿರಂತರ ಸೇವೆಯನ್ನು ನೀಡಿ ಜನರ ವಿಶ್ವಾಸಕ್ಕೆ ಪಾತ್ರವಾದ ಶ್ರೀ ಶಾರದಾ ಒಪ್ಟಿಕಲ್ಸ್ ಇದರ ಸಹಸಂಸ್ಥೆಯಾದ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆಯು ಬೆಳ್ತಂಗಡಿ ಮುಖ್ಯ ರಸ್ತೆಯಲ್ಲಿರುವ ಕೀರ್ತಿ ಕಾಂಪ್ಲೆಕ್ಸ್‌ನಲ್ಲಿ ಅ.9ರಂದು ಶುಭಾರಂಭಗೊಂಡಿತ್ತು.

ಬೆಳ್ತಂಗಡಿ ಚರ್ಚ್‌ನ ಧರ್ಮಗುರು ವಾಲ್ಟರ್ ಡಿಮೆಲ್ಲೊ ಸಂಸ್ಥೆಯನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು.

ಉಜಿರೆ ಸಂತ ಅಂತೋನಿ ಚರ್ಚ್‌ನ ಧರ್ಮಗುರು ಅಬೆಲ್ ಲೋಬೊ, ಧರ್ಮಗುರು ಅಬ್ದುಲ್ ರೆಹಮನ್ ಮದನಿ, ನಾರಾಯಣ ಅನಂತ ಗೋಖಲೆ, ಮಾರ್ಟಿನ್ ಡಿ’ಸೋಜ, ಹೆಲ್ಡಾ ಡಿ’ಸೋಜ, ಕಾಂಪ್ಲೆಕ್ಸ್‌ನ ಮಾಲಕರಾದ ಜೋಸೆಫ್ ಟೆಲ್ಲಿಸ್ ಹಾಗೂ ಲಿಡ್ವಿನ್ ಟೆಲ್ಲಿಸ್ ಉಪಸ್ಥಿತರಿದ್ದರು.

ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ವಿಲಿಯಂ ಡಿ’ಸೋಜ ಸ್ವಾಗತಿಸಿದರು.

Related posts

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಹಿಂದೂ ಧರ್ಮದ ವಿರುದ್ಧ ನೀಡಿರುವ ಹೇಳಿಕೆಗೆ ದ.ಕ. ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಂಘ ಮತ್ತು ಸಮಗ್ರ ಹಿಂದೂ ಸಮಾಜ ಖಂಡನೆ: ಡಾ| ಎಂ.ಎಂ. ದಯಾಕರ್

Suddi Udaya

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಳೆಂಜ : ಮಲ್ಲದಲ್ಲಿ ಚೌಡೇಶ್ವರಿ ದೇವಿ ಪರ್ವ ಸೇವೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya
error: Content is protected !!