30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

ಬೆಳ್ತಂಗಡಿ: ಸುಮಾರು 24 ವರ್ಷಗಳಿಂದ ಬೆಳ್ತಂಗಡಿಯಲ್ಲಿ ನಿರಂತರ ಸೇವೆಯನ್ನು ನೀಡಿ ಜನರ ವಿಶ್ವಾಸಕ್ಕೆ ಪಾತ್ರವಾದ ಶ್ರೀ ಶಾರದಾ ಒಪ್ಟಿಕಲ್ಸ್ ಇದರ ಸಹಸಂಸ್ಥೆಯಾದ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆಯು ಬೆಳ್ತಂಗಡಿ ಮುಖ್ಯ ರಸ್ತೆಯಲ್ಲಿರುವ ಕೀರ್ತಿ ಕಾಂಪ್ಲೆಕ್ಸ್‌ನಲ್ಲಿ ಅ.9ರಂದು ಶುಭಾರಂಭಗೊಂಡಿತ್ತು.

ಬೆಳ್ತಂಗಡಿ ಚರ್ಚ್‌ನ ಧರ್ಮಗುರು ವಾಲ್ಟರ್ ಡಿಮೆಲ್ಲೊ ಸಂಸ್ಥೆಯನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು.

ಉಜಿರೆ ಸಂತ ಅಂತೋನಿ ಚರ್ಚ್‌ನ ಧರ್ಮಗುರು ಅಬೆಲ್ ಲೋಬೊ, ಧರ್ಮಗುರು ಅಬ್ದುಲ್ ರೆಹಮನ್ ಮದನಿ, ನಾರಾಯಣ ಅನಂತ ಗೋಖಲೆ, ಮಾರ್ಟಿನ್ ಡಿ’ಸೋಜ, ಹೆಲ್ಡಾ ಡಿ’ಸೋಜ, ಕಾಂಪ್ಲೆಕ್ಸ್‌ನ ಮಾಲಕರಾದ ಜೋಸೆಫ್ ಟೆಲ್ಲಿಸ್ ಹಾಗೂ ಲಿಡ್ವಿನ್ ಟೆಲ್ಲಿಸ್ ಉಪಸ್ಥಿತರಿದ್ದರು.

ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ವಿಲಿಯಂ ಡಿ’ಸೋಜ ಸ್ವಾಗತಿಸಿದರು.

Related posts

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ಅಕ್ರಮ ಮದ್ಯ ಮಾರಾಟ ಪೊಲೀಸರ ದಾಳಿ

Suddi Udaya

ಜಿಲ್ಲಾ ಮಟ್ಟದ ಪ್ರಶಸ್ತಿ ಪತ್ರವನ್ನು ಜಿಲ್ಲಾಧಿಕಾರಿ ಡಾ ರವಿಕುಮಾರ್ ವಿತರಿಸಿದರು.

Suddi Udaya

ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವುದನ್ನು ತಡೆಯಲು ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

Suddi Udaya

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

Suddi Udaya
error: Content is protected !!