26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

ಮುಂಡಾಜೆ: ನೆರಿಯ ಗ್ರಾಮದ ಬಯಲು-ಬಸ್ತಿ-ಪೆರಿಯಡ್ಕ ಮೂಲಕ ಧರ್ಮಸ್ಥಳಕ್ಕೆ ಸಾಗುವ ಡಾಮಾರು ರಸ್ತೆ ತೀರಾ ಹದಗೆಟ್ಟು ಸಂಚಾರಕ್ಕೆ ಸಮಸ್ಯೆ ಎದುರಾಗಿತ್ತು.

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿಗಳು ನೆರಿಯದಲ್ಲಿ ನಡೆಯುತ್ತಿರುವ ವಾರ್ಷಿಕ ಶಿಬಿರದ ಒಂದು ದಿನ ಈ ರಸ್ತೆಗೆ ಸುಮಾರು 20 ಲೋಡ್ ಚರಲ್ ಹಾಕುವ ಮೂಲಕ ರಸ್ತೆಯ ನಾಲ್ಕು ಕಿಮೀ ಪ್ರದೇಶವನ್ನು ದುರಸ್ತಿಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅಣಿಗೊಳಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಮುಖರಾದ ಸೋಮನಾಥ ಗೌಡ ಮಾಕಳ, ರಾಘವ ಗೌಡ ಕುಡುಮಡ್ಕ, ವೆಂಕಟರಮಣ ಗೌಡ ಕೆಮ್ಮಟೆ ಇವರ ಮುಂದಾಳತ್ವದಲ್ಲಿ ಪುಷ್ಪಾಕರ, ಸಂತೋಷ, ಯಶ್ವಿನ್, ಪವನ್, ದಯಾಕರ ಗೌಡ ಮತ್ತಿತರರು ಸಹಕರಿಸಿದರು.

Related posts

ಶಿರ್ಲಾಲು: ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

Suddi Udaya

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮುಂಡಾಜೆ: ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!