July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ವಕೀಲರ ಭವನದ ಮುಂಭಾಗದಲ್ಲಿ ಅ.9ರಂದು ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ ಪಿಲಿಗೊಬ್ಬು ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ನ್ಯಾಯಧೀಶರು, ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಕಾರ್ಯದರ್ಶಿ ನವೀನ್ ಬಿ.ಕೆ., ಕೋಶಾಧಿಕಾರಿ ಪ್ರಶಾಂತ್ ಎಂ., ಜೊತೆ ಕಾರ್ಯದರ್ಶಿ ವಿನಯ್ ಕುಮಾರ್ ಎಂ., ಹಿರಿಯ ಸಮಿತಿಯ ಸದಸ್ಯ ಶಶಿಕಿರಣ್ ಜೈನ್, ವಕೀಲರಾದ ಶಿವಕುಮಾರ್ ಎಸ್.ಎಂ., ಕೇಶವ ಬೆಳಾಲು, ವೈ ರಾಧಕೃಷ್ಣ, ಸೇವಿಯರ್ ಪಾಲೇಲಿ, ಅಕ್ಷಯ್ ಕೆ. ರಾವ್, ಡಿ. ಧನಂಜಯ ಕುಮಾರ್, ಉಮೇಶ್ ದೇವಾಡಿಗ, ಪ್ರವೀಣ್ ಬಿ.ಕೆ. ಹಾಗೂ ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು, ವಕೀಲ ಮಿತ್ರರು ಉಪಸ್ಥಿತರಿದ್ದರು.

Related posts

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya

ಬೆಳ್ತಂಗಡಿ ಕೋಟಿ-ಚೆನ್ನಯ ಕ್ರೀಡಾಕೂಟ: ಮಹಿಳೆಯರ ಹಗ್ಗ ಜಗ್ಗಾಟ ಪಂದ್ಯಾವಳಿ ಜಿಲ್ಲಾ ರಾಜ್ಯೋತ್ಸವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಪ್ರಥಮ ಪ್ರಶಸ್ತಿ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆಯಲ್ಲಿ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಯೂಮ್ ಸೆಂಟರ್ ಪ್ರಾರಂಭೋತ್ಸವ ಡ್ಯಾನ್ಸ್ ತರಭೇತಿ ಪಡೆಯುವವರಿಗೆ ತ್ರಿಲೋಕ್ ಉತ್ತಮ ವೇದಿಕೆ- ಸುಧೀರ್ ಜೈನ್

Suddi Udaya

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

Suddi Udaya
error: Content is protected !!