July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿರಾಜಕೀಯ

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ ಮಾಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜಿಲ್ಲಾ ಪಂಚಾಯತ್ ವಾರು ಉಸ್ತುವಾರಿಗಳಾಗಿ. ನಾರಾವಿ ಜಿಲ್ಲಾ ಪಂಚಾಯತ್ ಧರಣೇಂದ್ರ ಕುಮಾರ್, ಅಳದಂಗಡಿ ಜಿಲ್ಲಾ ಪಂಚಾಯತ್ ಶೇಖರ್ ಕುಕ್ಕೇಡಿ, ಲಾಯಿಲ ಜಿಲ್ಲಾ ಪಂಚಾಯತ್ ಶೈಲೇಶ್ ಕುಮಾರ್ ಕುರ್ತೋಡಿ, ಉಜಿರೆ ಜಿಲ್ಲಾ ಪಂಚಾಯತ್ ನಮಿತಾ ಪೂಜಾರಿ, ಧರ್ಮಸ್ಥಳ ಜಿಲ್ಲಾ ಪಂಚಾಯತ್ ಕೇಶವ ಗೌಡ, ಕಣಿಯೂರು ಜಿಲ್ಲಾ ಪಂಚಾಯತ್ ಕೆ.ಕೆ ಶಾಹುಲ್ ಹಮೀದ್, ಕುವೆಟ್ಟು ಜಿಲ್ಲಾ ಪಂಚಾಯತ್ ಸುಭಾಶ್ಚಂದ್ರ ರೈ, ರವರನ್ನು ನೇಮಕ ಮಾಡಲಾಗಿದೆ ಎಂದು ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.

Related posts

ನಾರಾವಿ ವಲಯದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ವತಿಯಿಂದ ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ

Suddi Udaya

ಉಜಿರೆ: ದಿ| ಯಶೋವರ್ಮ ಅವರ ಎಪ್ಪತ್ತರ ಜನ್ಮದಿನದ ಸ್ಮರಣೆಯ ಅಂಗವಾಗಿ ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ರಚಿಸಿದ ಎಪ್ಪತ್ತು ಭಿತ್ತಿಪತ್ರಿಕೆಗಳ ಅನಾವರಣ

Suddi Udaya

ಬಿರುಗಾಳಿ: ಹಲೇಜಿ -ಕಲಾಯಿಯಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳು ಹಾಗೂ ನಾಲ್ಕು ಕರೆಂಟ್ ಕಂಬಗಳು ಧಾರಾಶಾಹಿ

Suddi Udaya

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya
error: Content is protected !!