22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶುಭಾರಂಭ

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

ಧರ್ಮಸ್ಥಳ: ಇಲ್ಲಿಯ ಕಲ್ಲೇರಿಯಲ್ಲಿ ನೂತನ ‘ಓಂಕಾರ’ ಮಲ್ಟಿ ಸ್ಟೋರ್ ಅ.10 ರಂದು ಶುಭಾರಂಭಗೊಳ್ಳಲಿದೆ.

ಸ್ಟೋರ್ ನಲ್ಲಿ ಗಾಣದ ಶುದ್ಧ ಕೊಬ್ಬರಿ ಎಣ್ಣೆ, ಶೇ. 100 ಆದಿವಾಸಿ ಹೇರ್ ಆಯಿಲ್, ಮಲ್ನಾಡ್ ಟೀ ಹಾಗೂ ಕಾಫಿ ಪುಡಿ, ಶುದ್ಧ ಜೇನುತುಪ್ಪ, ನಾಟಿ ಹಸುವಿನ ತುಪ್ಪ, ಮನೆಯಲ್ಲಿ ತಯಾರಿಸಿದ ಉಪ್ಪಿನಕಾಯಿ, ಕೂರ್ಗ್ ಸೈಸಸ್, ಮಿಲೆಟ್ಸ್ ಐಸ್‌ಕ್ರೀಮ್, ಸ್ಪೆಷಲ್ ಚಾಕಲೇಟ್ಸ್, ಡ್ರೈ ಫ್ರುಟ್ಸ್ ಹಾಗೂ ಇತರ ಸಾವಯವ ಉತ್ಪನ್ನಗಳು ಸಿಗಲಿದೆ.

ಸಮಾರಂಭಗಳಿಗೆ ಸಭಾಂಗಣ, ಶಾಮಿಯಾನ, ಪ್ಲವರ್ಸ್, ಟ್ರಾವೆಲ್ಸ್ ಕ್ಯಾಟರಿಂಗ್ ವ್ಯವಸ್ಥೆ ಇರಲಿದೆ ಎಂದು ಸಂಸ್ಥೆಯ ಮಾಲಕ ಸಂತೋಷ್ ಧರ್ಮಸ್ಥಳ ತಿಳಿಸಿದ್ದಾರೆ.

Related posts

ಗೇರುಕಟ್ಟೆ ಮೋಕ್ಷಧಾಮ ಹಿಂದು ರುದ್ರ ಭೂಮಿ ವಾಸ್ತು ಪೂಜೆ, ಲೋಕಾರ್ಪಣೆ

Suddi Udaya

ಧರ್ಮಸ್ಥಳ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಅನಧಿಕೃತ ಗೂಡಂಗಡಿಗಳನ್ನು ಧರ್ಮಸ್ಥಳ ಗ್ರಾ. ಪಂ. ನಿಂದ ತೆರವು

Suddi Udaya

ಎಸ್.ಡಿ.ಎಂ ಕಾಲೇಜು : ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

Suddi Udaya

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ: ರಕ್ಷಿತ್ ಶಿವಾರಂ

Suddi Udaya

ಫೆ.13-17 ಚಾರ್ಮಾಡಿ ಶ್ರೀಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ

Suddi Udaya

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya
error: Content is protected !!