33.4 C
ಪುತ್ತೂರು, ಬೆಳ್ತಂಗಡಿ
March 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

ಗುರುವಾಯನಕೆರೆ: ಇಲ್ಲಿಯ ಹೊಟೇಲ್ ರೇಸ್ ಇನ್ ಜಂಕ್ಷನ್ ಹತ್ತಿರ ನೂತನವಾಗಿ ನಿರ್ಮಾಣವಾದ ಶ್ರೀ ಹಿತ ಡೆಂಟಲ್ ಝೋನ್ ಅ.11 ರಂದು ಶುಭಾರಂಭಗೊಳ್ಳಲಿದೆ ಎಂದು ಡಾ| ಸವನ್ ರೈ ಬಾರ್ದಡ್ಕ ಬಳಂಜ ತಿಳಿಸಿದ್ದಾರೆ.

ಪ್ರಗತಿಪರ ಕೃಷಿಕ,ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ ಮತ್ತು ಸುಖ ಸತೀಶ್ ರೈ ಅವರ ಪುತ್ರ ಸವನ್ ರೈ ಅವರು ಗುರುವಾಯನಕೆರೆಯಲ್ಲಿ ಪ್ರಾರಂಭಿಸುವ ಶ್ರೀಹಿತ ಡೆಂಟಲ್ ಝೋನ್ ಕ್ಲಿನಿಕ್ ನ ಪ್ರಾರಂಬೋತ್ಸವಕ್ಕೆ ಎಲ್ಲರನ್ನು ಆಮಂತ್ರಿಸಿದ್ದಾರೆ.

Related posts

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya

ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಭೇಟಿ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಜ.15: ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರ 79ನೇ ಹುಟ್ಟುಹಬ್ಬದ ಪ್ರಯುಕ್ತ ‘ಬೃಹತ್ ರಕ್ತದಾನ’ ಶಿಬಿರ

Suddi Udaya
error: Content is protected !!