24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

ಗುರುವಾಯನಕೆರೆ: ಇಲ್ಲಿಯ ಹೊಟೇಲ್ ರೇಸ್ ಇನ್ ಜಂಕ್ಷನ್ ಹತ್ತಿರ ನೂತನವಾಗಿ ನಿರ್ಮಾಣವಾದ ಶ್ರೀ ಹಿತ ಡೆಂಟಲ್ ಝೋನ್ ಅ.11 ರಂದು ಶುಭಾರಂಭಗೊಳ್ಳಲಿದೆ ಎಂದು ಡಾ| ಸವನ್ ರೈ ಬಾರ್ದಡ್ಕ ಬಳಂಜ ತಿಳಿಸಿದ್ದಾರೆ.

ಪ್ರಗತಿಪರ ಕೃಷಿಕ,ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ ಮತ್ತು ಸುಖ ಸತೀಶ್ ರೈ ಅವರ ಪುತ್ರ ಸವನ್ ರೈ ಅವರು ಗುರುವಾಯನಕೆರೆಯಲ್ಲಿ ಪ್ರಾರಂಭಿಸುವ ಶ್ರೀಹಿತ ಡೆಂಟಲ್ ಝೋನ್ ಕ್ಲಿನಿಕ್ ನ ಪ್ರಾರಂಬೋತ್ಸವಕ್ಕೆ ಎಲ್ಲರನ್ನು ಆಮಂತ್ರಿಸಿದ್ದಾರೆ.

Related posts

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

Suddi Udaya

ಕುದ್ರೋಳಿ‌ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಸದಸ್ಯರು

Suddi Udaya

ಧರ್ಮಸ್ಥಳ ಗ್ರಾ. ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya
error: Content is protected !!