ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

ಗುರುವಾಯನಕೆರೆ: ಇಲ್ಲಿಯ ಹೊಟೇಲ್ ರೇಸ್ ಇನ್ ಜಂಕ್ಷನ್ ಹತ್ತಿರ ನೂತನವಾಗಿ ನಿರ್ಮಾಣವಾದ ಶ್ರೀ ಹಿತ ಡೆಂಟಲ್ ಝೋನ್ ಅ.11 ರಂದು ಶುಭಾರಂಭಗೊಳ್ಳಲಿದೆ ಎಂದು ಡಾ| ಸವನ್ ರೈ ಬಾರ್ದಡ್ಕ ಬಳಂಜ ತಿಳಿಸಿದ್ದಾರೆ.

ಪ್ರಗತಿಪರ ಕೃಷಿಕ,ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ ಮತ್ತು ಸುಖ ಸತೀಶ್ ರೈ ಅವರ ಪುತ್ರ ಸವನ್ ರೈ ಅವರು ಗುರುವಾಯನಕೆರೆಯಲ್ಲಿ ಪ್ರಾರಂಭಿಸುವ ಶ್ರೀಹಿತ ಡೆಂಟಲ್ ಝೋನ್ ಕ್ಲಿನಿಕ್ ನ ಪ್ರಾರಂಬೋತ್ಸವಕ್ಕೆ ಎಲ್ಲರನ್ನು ಆಮಂತ್ರಿಸಿದ್ದಾರೆ.

Related posts

ಬಳಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿ ಕಾಲಾವಕಾಶ ವಿಸ್ತರಣೆ

Suddi Udaya

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

Suddi Udaya

ಗುರುವಾಯನಕೆರೆ; ವಾರ್ಷಿಕ “ದಿಕ್ರ್ ಹಲ್ಖಾ” ಕಾರ್ಯಕ್ರಮ: ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್ ಸಿಬ್ಬಂದಿ ರಮೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!