September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ 2ನೇ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್ ಅವರ ನೇತ್ರತ್ವದಲ್ಲಿ ಅ.8 ಮತ್ತು ಅ.9ರಂದು ವಿಜೃಂಭನೆಯಿಂದ ನಡೆಯಲಿದೆ.

ಅ.8 ರಂದು ಬೆಳಿಗ್ಗೆ ಗಣಹೋಮ ಕಿರಾತ ಮೂರ್ತಿ ದೇವರಿಗೆ ರುದ್ರಾಭಿಷೇಕ, ಮಹಾಪೂಜೆ, ರಾತ್ರಿ ದುರ್ಗಾ ದೀಪ ನಮಸ್ಕಾರ ಪೂಜೆ ಜರಗಿತು. ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ ವಿಠಲ್ ನಾಯಕ್ ಕಲ್ಲಡ್ಕ ಮತ್ತು ಬಳಗದವರಿಂದ ತುಳು ಗೀತ- ಸಾಹಿತ್ಯ- ಸಂಭ್ರಮ ನಡೆಯಿತು.

Related posts

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ಲಾಯಿಲ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಭೇಟಿ

Suddi Udaya

ಬಳಂಜ ಶಾಲಾ ಶಿಕ್ಷಣ ಚಟುವಟಿಕೆಗಳಿಗಾಗಿ,ಯಕ್ಷಪ್ರಿಯ ಸಮಿತಿಯಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಕ್ಷಗಾನ “ನಾಗಾರತಿ”:ಅರುವ ಕೊರಗಪ್ಪ ಶೆಟ್ಟಿ,ಲಲಿತಾ ಟೀಚರ್,ಉಸ್ಮಾನ್ ಕೆ ಅವರಿಗೆ ಸನ್ಮಾನ,ವಿವಿಧ ಕ್ಷೇತ್ರದ ಸಾಧಕರಿಗೆ ಗೌರವಾರ್ಪಣೆ:ಸಾವಿರಾರು ಕಲಾಭಿಮಾನಿಗಳಿಂದ ಯಕ್ಷಗಾನ ವಿಕ್ಷಣೆ,ಅಚ್ಚುಕಟ್ಟಾದ ವ್ಯವಸ್ಥೆ,ಸಾರ್ವಜನಿಕ ಅನ್ನಸಂತರ್ಪಣೆ

Suddi Udaya
error: Content is protected !!