22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿವರದಿ

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಚಂದ್ರಶೇಖರ ಎಲ್. ಮತ್ತು ಮನೆಯವರಿಂದ ಸ್ಟೀಲ್ ತಟ್ಟೆ ಕೊಡುಗೆ

ಓಡಿಲ್ನಾಳ: ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕಣಿಯೂರು ಸಮೀಪದ ಮಾತೃಶ್ರೀ ನಿಲಯದ ಚಂದ್ರಶೇಖರ ಎಲ್. ಮತ್ತು ಮನೆಯವರು ಕಾಣಿಕೆಯಾಗಿ ಅನ್ನಪ್ರಸಾದ ನೀಡುವ 100 ಸ್ಟೀಲ್ ತಟ್ಟೆಯನ್ನು ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ಕನ್ಯಾಡಿ ಶ್ರೀ ಗುರುದೇವ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya

ನ್ಯಾಯಾಲಯದ ಆದೇಶ ಉಲ್ಲಂಘನೆ ; ಯೂಟ್ಯೂಬರ್ ಸಮೀರ್ ಎಂ.ಡಿ. ಗೆ ಬಿಗ್ ಶಾಕ್..!! ಹಾಜರಾತಿಗೆ ನೋಟೀಸ್ ಜಾರಿ, ತಕ್ಷಣ ವಿಡಿಯೋ ಡಿಲೀಟ್ ಮಾಡಲು ಆದೇಶ; ಹತ್ತು ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

Suddi Udaya

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

Suddi Udaya

ಧರ್ಮಸ್ಥಳ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
error: Content is protected !!