24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

ಬೆಳ್ತಂಗಡಿ: ಸುಮಾರು 24 ವರ್ಷಗಳಿಂದ ಬೆಳ್ತಂಗಡಿಯಲ್ಲಿ ನಿರಂತರ ಸೇವೆಯನ್ನು ನೀಡಿ ಜನರ ವಿಶ್ವಾಸಕ್ಕೆ ಪಾತ್ರವಾದ ಶ್ರೀ ಶಾರದಾ ಒಪ್ಟಿಕಲ್ಸ್ ಇದರ ಸಹಸಂಸ್ಥೆಯಾದ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆಯು ಬೆಳ್ತಂಗಡಿ ಮುಖ್ಯ ರಸ್ತೆಯಲ್ಲಿರುವ ಕೀರ್ತಿ ಕಾಂಪ್ಲೆಕ್ಸ್‌ನಲ್ಲಿ ಅ.9ರಂದು ಶುಭಾರಂಭಗೊಂಡಿತ್ತು.

ಬೆಳ್ತಂಗಡಿ ಚರ್ಚ್‌ನ ಧರ್ಮಗುರು ವಾಲ್ಟರ್ ಡಿಮೆಲ್ಲೊ ಸಂಸ್ಥೆಯನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು.

ಉಜಿರೆ ಸಂತ ಅಂತೋನಿ ಚರ್ಚ್‌ನ ಧರ್ಮಗುರು ಅಬೆಲ್ ಲೋಬೊ, ಧರ್ಮಗುರು ಅಬ್ದುಲ್ ರೆಹಮನ್ ಮದನಿ, ನಾರಾಯಣ ಅನಂತ ಗೋಖಲೆ, ಮಾರ್ಟಿನ್ ಡಿ’ಸೋಜ, ಹೆಲ್ಡಾ ಡಿ’ಸೋಜ, ಕಾಂಪ್ಲೆಕ್ಸ್‌ನ ಮಾಲಕರಾದ ಜೋಸೆಫ್ ಟೆಲ್ಲಿಸ್ ಹಾಗೂ ಲಿಡ್ವಿನ್ ಟೆಲ್ಲಿಸ್ ಉಪಸ್ಥಿತರಿದ್ದರು.

ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ವಿಲಿಯಂ ಡಿ’ಸೋಜ ಸ್ವಾಗತಿಸಿದರು.

Related posts

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇ 21: ಉತ್ಕೃಷ್ಠ ಸೇವೆಯೊಂದಿಗೆ ಮುನ್ನಡೆಯುತ್ತಿರುವ ಗುರುದೇವ ಸಹಕಾರ ಸಂಘದ ಮೂಡಬಿದಿರೆ ಶಾಖೆ ಶುಭಾರಂಭ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಪ್ರಾಯೋಜಕತ್ವದಲ್ಲಿ ಸಿಬಿಕೆ ಕಪ್-2025 ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗ ಜಗ್ಗಾಟ ಪಂದ್ಯಾಟ

Suddi Udaya

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya
error: Content is protected !!