ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

ಬೆಳ್ತಂಗಡಿ: ಸುಮಾರು 24 ವರ್ಷಗಳಿಂದ ಬೆಳ್ತಂಗಡಿಯಲ್ಲಿ ನಿರಂತರ ಸೇವೆಯನ್ನು ನೀಡಿ ಜನರ ವಿಶ್ವಾಸಕ್ಕೆ ಪಾತ್ರವಾದ ಶ್ರೀ ಶಾರದಾ ಒಪ್ಟಿಕಲ್ಸ್ ಇದರ ಸಹಸಂಸ್ಥೆಯಾದ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆಯು ಬೆಳ್ತಂಗಡಿ ಮುಖ್ಯ ರಸ್ತೆಯಲ್ಲಿರುವ ಕೀರ್ತಿ ಕಾಂಪ್ಲೆಕ್ಸ್‌ನಲ್ಲಿ ಅ.9ರಂದು ಶುಭಾರಂಭಗೊಂಡಿತ್ತು.

ಬೆಳ್ತಂಗಡಿ ಚರ್ಚ್‌ನ ಧರ್ಮಗುರು ವಾಲ್ಟರ್ ಡಿಮೆಲ್ಲೊ ಸಂಸ್ಥೆಯನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು.

ಉಜಿರೆ ಸಂತ ಅಂತೋನಿ ಚರ್ಚ್‌ನ ಧರ್ಮಗುರು ಅಬೆಲ್ ಲೋಬೊ, ಧರ್ಮಗುರು ಅಬ್ದುಲ್ ರೆಹಮನ್ ಮದನಿ, ನಾರಾಯಣ ಅನಂತ ಗೋಖಲೆ, ಮಾರ್ಟಿನ್ ಡಿ’ಸೋಜ, ಹೆಲ್ಡಾ ಡಿ’ಸೋಜ, ಕಾಂಪ್ಲೆಕ್ಸ್‌ನ ಮಾಲಕರಾದ ಜೋಸೆಫ್ ಟೆಲ್ಲಿಸ್ ಹಾಗೂ ಲಿಡ್ವಿನ್ ಟೆಲ್ಲಿಸ್ ಉಪಸ್ಥಿತರಿದ್ದರು.

ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ವಿಲಿಯಂ ಡಿ’ಸೋಜ ಸ್ವಾಗತಿಸಿದರು.

Related posts

ಬಿ.ಸಿ ರೋಡ್‌ನಲ್ಲಿ ಯುವತಿಯ ಬರ್ಬರ ಹತ್ಯೆ ಪ್ರಕರಣ; ಆರೋಪಿಗೆ ಕಠಿಣ ಕಾನೂನು ಕ್ರಮ ಜರುಗಿಸಲು ಸಂಸದ ಕ್ಯಾ. ಚೌಟರಿಂದ ಪೊಲೀಸ್ ಇಲಾಖೆಗೆ ಆಗ್ರಹ

Suddi Udaya

ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲಾದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

Suddi Udaya

ಪರಪ್ಪು ಮಸೀದಿ ಮಾಜಿ ಅಧ್ಯಕ್ಷ, ಉದ್ಯಮಿ ಜೆ.ಎಸ್. ಯಾಕುಬ್ ಬಟ್ಟೆಮಾರು ಹೃದಯಾಘಾತದಿಂದ ನಿಧನ

Suddi Udaya

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಬೆಳ್ತಂಗಡಿ: ಡಾ| ಬಿ. ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ

Suddi Udaya

ಮಚ್ಚಿನ: ಕೋರಬೆಟ್ಟುನಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!