37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿ ನಿಯುಕ್ತರಾಗಿದ್ದ ಮನೋಹರ ಕುಮಾರ್ ಎ. ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಳ್ತಂಗಡಿ ಪ್ರಧಾನ ಸಿವಿಲ್ ಮತ್ತು ಜೆ ಎಮ್ ಎಫ್ ಸಿ ನ್ಯಾಯಾಲಯ ಮತ್ತು ಹೆಚ್ಚವರಿ ಸಿವಿಲ್ ಮತ್ತು ಜೆ ಎಮ್ ಎಫ್ ಸಿ ನ್ಯಾಯಾಲಯದಲ್ಲಿ ದಾಖಲಾಗುವ ಪ್ರಕರಣಗಳ ಹೆಚ್ಚುವರಿ ಹೊಣೆ ವಹಿಸಿಕೊಳ್ಳುವಂತೆ ಸರಕಾರ ಅದೇಶಿಸಿರುತ್ತದೆ.

ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಸನ್ಮಾನ್ಯ ಯು. ಟಿ ಖಾದರ್ ರವರ ಸೂಚನೆ ಮೇರೆಗೆ ಸರ್ಕಾರದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ (ಆಡಳಿತ -2) ಅದೀನ ಕಾರ್ಯದರ್ಶಿಗಳಾದ ಆದಿನಾರಾಯಣ ರವರು ಈ ಆದೇಶ ನೀಡಿರುತ್ತಾರೆ.

ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರ ಶಿಫಾರಸ್ಸಿನ ಮೇರೆಗೆ ಈ ಹೆಚ್ಚುವರಿ ಹೊಣೆ ವಹಿಸುವಂತೆ ವಿಧಾನ ಸಭಾಧ್ಯಕ್ಷರು ಸೂಚನೆ ನೀಡಿದ್ದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ರಾವ್ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಬಕ್ರೀದ್ ಆಚರಣೆ

Suddi Udaya

ಜ.31-ಫೆ1: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ತೆಕ್ಕಾರು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya
error: Content is protected !!