April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

ಮುಂಡಾಜೆ: ನೆರಿಯ ಗ್ರಾಮದ ಬಯಲು-ಬಸ್ತಿ-ಪೆರಿಯಡ್ಕ ಮೂಲಕ ಧರ್ಮಸ್ಥಳಕ್ಕೆ ಸಾಗುವ ಡಾಮಾರು ರಸ್ತೆ ತೀರಾ ಹದಗೆಟ್ಟು ಸಂಚಾರಕ್ಕೆ ಸಮಸ್ಯೆ ಎದುರಾಗಿತ್ತು.

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿಗಳು ನೆರಿಯದಲ್ಲಿ ನಡೆಯುತ್ತಿರುವ ವಾರ್ಷಿಕ ಶಿಬಿರದ ಒಂದು ದಿನ ಈ ರಸ್ತೆಗೆ ಸುಮಾರು 20 ಲೋಡ್ ಚರಲ್ ಹಾಕುವ ಮೂಲಕ ರಸ್ತೆಯ ನಾಲ್ಕು ಕಿಮೀ ಪ್ರದೇಶವನ್ನು ದುರಸ್ತಿಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅಣಿಗೊಳಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಮುಖರಾದ ಸೋಮನಾಥ ಗೌಡ ಮಾಕಳ, ರಾಘವ ಗೌಡ ಕುಡುಮಡ್ಕ, ವೆಂಕಟರಮಣ ಗೌಡ ಕೆಮ್ಮಟೆ ಇವರ ಮುಂದಾಳತ್ವದಲ್ಲಿ ಪುಷ್ಪಾಕರ, ಸಂತೋಷ, ಯಶ್ವಿನ್, ಪವನ್, ದಯಾಕರ ಗೌಡ ಮತ್ತಿತರರು ಸಹಕರಿಸಿದರು.

Related posts

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

Suddi Udaya

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

Suddi Udaya
error: Content is protected !!