July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

ಮುಂಡಾಜೆ: ನೆರಿಯ ಗ್ರಾಮದ ಬಯಲು-ಬಸ್ತಿ-ಪೆರಿಯಡ್ಕ ಮೂಲಕ ಧರ್ಮಸ್ಥಳಕ್ಕೆ ಸಾಗುವ ಡಾಮಾರು ರಸ್ತೆ ತೀರಾ ಹದಗೆಟ್ಟು ಸಂಚಾರಕ್ಕೆ ಸಮಸ್ಯೆ ಎದುರಾಗಿತ್ತು.

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿಗಳು ನೆರಿಯದಲ್ಲಿ ನಡೆಯುತ್ತಿರುವ ವಾರ್ಷಿಕ ಶಿಬಿರದ ಒಂದು ದಿನ ಈ ರಸ್ತೆಗೆ ಸುಮಾರು 20 ಲೋಡ್ ಚರಲ್ ಹಾಕುವ ಮೂಲಕ ರಸ್ತೆಯ ನಾಲ್ಕು ಕಿಮೀ ಪ್ರದೇಶವನ್ನು ದುರಸ್ತಿಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅಣಿಗೊಳಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಮುಖರಾದ ಸೋಮನಾಥ ಗೌಡ ಮಾಕಳ, ರಾಘವ ಗೌಡ ಕುಡುಮಡ್ಕ, ವೆಂಕಟರಮಣ ಗೌಡ ಕೆಮ್ಮಟೆ ಇವರ ಮುಂದಾಳತ್ವದಲ್ಲಿ ಪುಷ್ಪಾಕರ, ಸಂತೋಷ, ಯಶ್ವಿನ್, ಪವನ್, ದಯಾಕರ ಗೌಡ ಮತ್ತಿತರರು ಸಹಕರಿಸಿದರು.

Related posts

ಅಳದಂಗಡಿ: ವಯೋವೃದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಧರ್ಮಸ್ಥಳ ಶ್ರೀ ಧ . ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಉದ್ಘಾಟನೆ ಸಮಾರಂಭ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

Suddi Udaya

ಗುರುವಾಯನಕೆರೆ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ : ಓರ್ವ ಮೃತ್ಯು,

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ವಕ್ರ ಪಾದಕ್ಕೆ ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ| ಪ್ರತೀಕ್ಷ್. ಬಿ ರವರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!