September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

ಮುಂಡಾಜೆ: ನೆರಿಯ ಗ್ರಾಮದ ಬಯಲು-ಬಸ್ತಿ-ಪೆರಿಯಡ್ಕ ಮೂಲಕ ಧರ್ಮಸ್ಥಳಕ್ಕೆ ಸಾಗುವ ಡಾಮಾರು ರಸ್ತೆ ತೀರಾ ಹದಗೆಟ್ಟು ಸಂಚಾರಕ್ಕೆ ಸಮಸ್ಯೆ ಎದುರಾಗಿತ್ತು.

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿಗಳು ನೆರಿಯದಲ್ಲಿ ನಡೆಯುತ್ತಿರುವ ವಾರ್ಷಿಕ ಶಿಬಿರದ ಒಂದು ದಿನ ಈ ರಸ್ತೆಗೆ ಸುಮಾರು 20 ಲೋಡ್ ಚರಲ್ ಹಾಕುವ ಮೂಲಕ ರಸ್ತೆಯ ನಾಲ್ಕು ಕಿಮೀ ಪ್ರದೇಶವನ್ನು ದುರಸ್ತಿಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅಣಿಗೊಳಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಮುಖರಾದ ಸೋಮನಾಥ ಗೌಡ ಮಾಕಳ, ರಾಘವ ಗೌಡ ಕುಡುಮಡ್ಕ, ವೆಂಕಟರಮಣ ಗೌಡ ಕೆಮ್ಮಟೆ ಇವರ ಮುಂದಾಳತ್ವದಲ್ಲಿ ಪುಷ್ಪಾಕರ, ಸಂತೋಷ, ಯಶ್ವಿನ್, ಪವನ್, ದಯಾಕರ ಗೌಡ ಮತ್ತಿತರರು ಸಹಕರಿಸಿದರು.

Related posts

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya

ಧರ್ಮಸ್ಥಳ ‘ಶೌರ್ಯ’ ವಿಪತ್ತು ನಿರ್ವಹಣಾ ಕಾರ್ಯಕ್ರಮದ 5ನೇ ವಾರ್ಷಿಕೋತ್ಸವದ ಪ್ರಯುಕ್ತ 91 ತಾಲೂಕು ಸಮಿತಿಗಳ ಸ್ವಯಂ ಸೇವಕರಿಗೆ ತುರ್ತು ಸ್ಪಂದನೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಡಿ.17: ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya
error: Content is protected !!