23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ವಕೀಲರ ಭವನದ ಮುಂಭಾಗದಲ್ಲಿ ಅ.9ರಂದು ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ ಪಿಲಿಗೊಬ್ಬು ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ನ್ಯಾಯಧೀಶರು, ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಕಾರ್ಯದರ್ಶಿ ನವೀನ್ ಬಿ.ಕೆ., ಕೋಶಾಧಿಕಾರಿ ಪ್ರಶಾಂತ್ ಎಂ., ಜೊತೆ ಕಾರ್ಯದರ್ಶಿ ವಿನಯ್ ಕುಮಾರ್ ಎಂ., ಹಿರಿಯ ಸಮಿತಿಯ ಸದಸ್ಯ ಶಶಿಕಿರಣ್ ಜೈನ್, ವಕೀಲರಾದ ಶಿವಕುಮಾರ್ ಎಸ್.ಎಂ., ಕೇಶವ ಬೆಳಾಲು, ವೈ ರಾಧಕೃಷ್ಣ, ಸೇವಿಯರ್ ಪಾಲೇಲಿ, ಅಕ್ಷಯ್ ಕೆ. ರಾವ್, ಡಿ. ಧನಂಜಯ ಕುಮಾರ್, ಉಮೇಶ್ ದೇವಾಡಿಗ, ಪ್ರವೀಣ್ ಬಿ.ಕೆ. ಹಾಗೂ ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು, ವಕೀಲ ಮಿತ್ರರು ಉಪಸ್ಥಿತರಿದ್ದರು.

Related posts

ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ

Suddi Udaya

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Suddi Udaya

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ “ಮುಸ್ಕಾನ್ ಕೌಸರ್” ರಿಗೆ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!