24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ವಕೀಲರ ಭವನದ ಮುಂಭಾಗದಲ್ಲಿ ಅ.9ರಂದು ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ ಪಿಲಿಗೊಬ್ಬು ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ನ್ಯಾಯಧೀಶರು, ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಕಾರ್ಯದರ್ಶಿ ನವೀನ್ ಬಿ.ಕೆ., ಕೋಶಾಧಿಕಾರಿ ಪ್ರಶಾಂತ್ ಎಂ., ಜೊತೆ ಕಾರ್ಯದರ್ಶಿ ವಿನಯ್ ಕುಮಾರ್ ಎಂ., ಹಿರಿಯ ಸಮಿತಿಯ ಸದಸ್ಯ ಶಶಿಕಿರಣ್ ಜೈನ್, ವಕೀಲರಾದ ಶಿವಕುಮಾರ್ ಎಸ್.ಎಂ., ಕೇಶವ ಬೆಳಾಲು, ವೈ ರಾಧಕೃಷ್ಣ, ಸೇವಿಯರ್ ಪಾಲೇಲಿ, ಅಕ್ಷಯ್ ಕೆ. ರಾವ್, ಡಿ. ಧನಂಜಯ ಕುಮಾರ್, ಉಮೇಶ್ ದೇವಾಡಿಗ, ಪ್ರವೀಣ್ ಬಿ.ಕೆ. ಹಾಗೂ ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು, ವಕೀಲ ಮಿತ್ರರು ಉಪಸ್ಥಿತರಿದ್ದರು.

Related posts

ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ

Suddi Udaya

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

Suddi Udaya

ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಬಿಸಿಎ ವಿಭಾಗದಿಂದ ಎನಿಗ್ಮಾ-2024

Suddi Udaya
error: Content is protected !!