22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ವಕೀಲರ ಭವನದ ಮುಂಭಾಗದಲ್ಲಿ ಅ.9ರಂದು ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ ಪಿಲಿಗೊಬ್ಬು ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ನ್ಯಾಯಧೀಶರು, ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಕಾರ್ಯದರ್ಶಿ ನವೀನ್ ಬಿ.ಕೆ., ಕೋಶಾಧಿಕಾರಿ ಪ್ರಶಾಂತ್ ಎಂ., ಜೊತೆ ಕಾರ್ಯದರ್ಶಿ ವಿನಯ್ ಕುಮಾರ್ ಎಂ., ಹಿರಿಯ ಸಮಿತಿಯ ಸದಸ್ಯ ಶಶಿಕಿರಣ್ ಜೈನ್, ವಕೀಲರಾದ ಶಿವಕುಮಾರ್ ಎಸ್.ಎಂ., ಕೇಶವ ಬೆಳಾಲು, ವೈ ರಾಧಕೃಷ್ಣ, ಸೇವಿಯರ್ ಪಾಲೇಲಿ, ಅಕ್ಷಯ್ ಕೆ. ರಾವ್, ಡಿ. ಧನಂಜಯ ಕುಮಾರ್, ಉಮೇಶ್ ದೇವಾಡಿಗ, ಪ್ರವೀಣ್ ಬಿ.ಕೆ. ಹಾಗೂ ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು, ವಕೀಲ ಮಿತ್ರರು ಉಪಸ್ಥಿತರಿದ್ದರು.

Related posts

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

Suddi Udaya
error: Content is protected !!