April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

ಇಳಂತಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ, ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ ಅ.6ರಂದು ವಾಣಿಶ್ರೀ ಸಭಾಭವನದಲ್ಲಿ ನಡೆಯಿತು.

ಸುಬ್ರಹ್ಮಣ್ಯ ಕುಮಾರ್ ಅಗರ್ತ ವಕೀಲರು ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ ಇದರ ಯೋಜನಾಧಿಕಾರಿ ದಯಾನಂದ ಪೂಜಾರಿ, ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಪ್ರಪುಲ್ಲಚಂದ್ರ ಅಡ್ಯಂತಾಯ, ಕಣಿಯೂರು ವಲಯ ವಲಯಾಧ್ಯಕ್ಷ ರಮಾನಂದ ಪೂಜಾರಿ ಉಪಸ್ಥಿತರಿದ್ದರು.

ನೂತನ ಅಧ್ಯಕ್ಷರುಗಳಾಗಿ ಮೋಹನ ಶೆಟ್ಟಿ, ದಯಾನಂದ, ಶಂಕರ ಭಟ್, ವಾಣಿಶ್ರೀ ಭಜನಾ ಮಂದಿರದ ಅಧ್ಯಕ್ಷ ಹರೀಶ್ ಪೊಟ್ಟುಕೆರೆ ಇವರುಗಳು ಆಯ್ಕೆಯಾಗಿದ್ದಾರೆ.

Related posts

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಚಿನ್ನೋತ್ಸವ ಪ್ರಾರಂಭ: 20 ಸಾವಿರದ ಡೈಮಂಡ್ ಖರೀದಿಗೆ 5 ಕಾರು ಗೆಲ್ಲುವ ಸುವರ್ಣಾವಕಾಶ

Suddi Udaya

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ಇಂದಬೆಟ್ಟಿನಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya
error: Content is protected !!