September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

ಇಳಂತಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ, ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ ಅ.6ರಂದು ವಾಣಿಶ್ರೀ ಸಭಾಭವನದಲ್ಲಿ ನಡೆಯಿತು.

ಸುಬ್ರಹ್ಮಣ್ಯ ಕುಮಾರ್ ಅಗರ್ತ ವಕೀಲರು ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ ಇದರ ಯೋಜನಾಧಿಕಾರಿ ದಯಾನಂದ ಪೂಜಾರಿ, ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಪ್ರಪುಲ್ಲಚಂದ್ರ ಅಡ್ಯಂತಾಯ, ಕಣಿಯೂರು ವಲಯ ವಲಯಾಧ್ಯಕ್ಷ ರಮಾನಂದ ಪೂಜಾರಿ ಉಪಸ್ಥಿತರಿದ್ದರು.

ನೂತನ ಅಧ್ಯಕ್ಷರುಗಳಾಗಿ ಮೋಹನ ಶೆಟ್ಟಿ, ದಯಾನಂದ, ಶಂಕರ ಭಟ್, ವಾಣಿಶ್ರೀ ಭಜನಾ ಮಂದಿರದ ಅಧ್ಯಕ್ಷ ಹರೀಶ್ ಪೊಟ್ಟುಕೆರೆ ಇವರುಗಳು ಆಯ್ಕೆಯಾಗಿದ್ದಾರೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

Suddi Udaya

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಹೊಸಂಗಡಿ ಇಂದಿರಾ ವಸತಿ ಶಾಲೆಯಲ್ಲಿ ವನಮಹೋತ್ಸವ

Suddi Udaya

ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ, ಪುರಸ್ಕಾರ

Suddi Udaya
error: Content is protected !!