April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶುಭಾರಂಭ

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

ಧರ್ಮಸ್ಥಳ: ಇಲ್ಲಿಯ ಕಲ್ಲೇರಿಯಲ್ಲಿ ನೂತನ ‘ಓಂಕಾರ’ ಮಲ್ಟಿ ಸ್ಟೋರ್ ಅ.10 ರಂದು ಶುಭಾರಂಭಗೊಳ್ಳಲಿದೆ.

ಸ್ಟೋರ್ ನಲ್ಲಿ ಗಾಣದ ಶುದ್ಧ ಕೊಬ್ಬರಿ ಎಣ್ಣೆ, ಶೇ. 100 ಆದಿವಾಸಿ ಹೇರ್ ಆಯಿಲ್, ಮಲ್ನಾಡ್ ಟೀ ಹಾಗೂ ಕಾಫಿ ಪುಡಿ, ಶುದ್ಧ ಜೇನುತುಪ್ಪ, ನಾಟಿ ಹಸುವಿನ ತುಪ್ಪ, ಮನೆಯಲ್ಲಿ ತಯಾರಿಸಿದ ಉಪ್ಪಿನಕಾಯಿ, ಕೂರ್ಗ್ ಸೈಸಸ್, ಮಿಲೆಟ್ಸ್ ಐಸ್‌ಕ್ರೀಮ್, ಸ್ಪೆಷಲ್ ಚಾಕಲೇಟ್ಸ್, ಡ್ರೈ ಫ್ರುಟ್ಸ್ ಹಾಗೂ ಇತರ ಸಾವಯವ ಉತ್ಪನ್ನಗಳು ಸಿಗಲಿದೆ.

ಸಮಾರಂಭಗಳಿಗೆ ಸಭಾಂಗಣ, ಶಾಮಿಯಾನ, ಪ್ಲವರ್ಸ್, ಟ್ರಾವೆಲ್ಸ್ ಕ್ಯಾಟರಿಂಗ್ ವ್ಯವಸ್ಥೆ ಇರಲಿದೆ ಎಂದು ಸಂಸ್ಥೆಯ ಮಾಲಕ ಸಂತೋಷ್ ಧರ್ಮಸ್ಥಳ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಕ್ಯಾನ್ಸರ್ ಲಿಂಫೋಮಾ ಖಾಯಿಲೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕಸರತ್ತ್ ತುಳು ವೆಬ್ ಸೀರೀಸ್ ನ ಮೊದಲ ಪೋಸ್ಟರ್ ಬಿಡುಗಡೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೂತುವಾರು ಮತದಾನದ ವಿವರ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಪ್ರೌ.ಶಾಲೆ ಗೇರುಕಟ್ಟೆ ಪ್ರಥಮ

Suddi Udaya

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

Suddi Udaya
error: Content is protected !!