23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶುಭಾರಂಭ

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

ಧರ್ಮಸ್ಥಳ: ಇಲ್ಲಿಯ ಕಲ್ಲೇರಿಯಲ್ಲಿ ನೂತನ ‘ಓಂಕಾರ’ ಮಲ್ಟಿ ಸ್ಟೋರ್ ಅ.10 ರಂದು ಶುಭಾರಂಭಗೊಳ್ಳಲಿದೆ.

ಸ್ಟೋರ್ ನಲ್ಲಿ ಗಾಣದ ಶುದ್ಧ ಕೊಬ್ಬರಿ ಎಣ್ಣೆ, ಶೇ. 100 ಆದಿವಾಸಿ ಹೇರ್ ಆಯಿಲ್, ಮಲ್ನಾಡ್ ಟೀ ಹಾಗೂ ಕಾಫಿ ಪುಡಿ, ಶುದ್ಧ ಜೇನುತುಪ್ಪ, ನಾಟಿ ಹಸುವಿನ ತುಪ್ಪ, ಮನೆಯಲ್ಲಿ ತಯಾರಿಸಿದ ಉಪ್ಪಿನಕಾಯಿ, ಕೂರ್ಗ್ ಸೈಸಸ್, ಮಿಲೆಟ್ಸ್ ಐಸ್‌ಕ್ರೀಮ್, ಸ್ಪೆಷಲ್ ಚಾಕಲೇಟ್ಸ್, ಡ್ರೈ ಫ್ರುಟ್ಸ್ ಹಾಗೂ ಇತರ ಸಾವಯವ ಉತ್ಪನ್ನಗಳು ಸಿಗಲಿದೆ.

ಸಮಾರಂಭಗಳಿಗೆ ಸಭಾಂಗಣ, ಶಾಮಿಯಾನ, ಪ್ಲವರ್ಸ್, ಟ್ರಾವೆಲ್ಸ್ ಕ್ಯಾಟರಿಂಗ್ ವ್ಯವಸ್ಥೆ ಇರಲಿದೆ ಎಂದು ಸಂಸ್ಥೆಯ ಮಾಲಕ ಸಂತೋಷ್ ಧರ್ಮಸ್ಥಳ ತಿಳಿಸಿದ್ದಾರೆ.

Related posts

ಕೊಕ್ಕಡ: ಕೊಡಿಂಗೇರಿ ಸೇತುವೆ ಸಹಿತ ಕಿಂಡಿ ಅಣೆಕಟ್ಟುವಿನ ಉದ್ಘಾಟನೆ

Suddi Udaya

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ ಉದ್ಘಾಟನೆ

Suddi Udaya

ನೆರಿಯ: ಆಲಂಗಾಯಿ ನಿವಾಸಿ ಕೋಟಿಯಪ್ಪ ಮಲೆಕುಡಿಯ ನಿಧನ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನ ಆಚರಣೆ

Suddi Udaya

ಆ.15-16: ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿವೇತನ ವಿತರಣೆ

Suddi Udaya
error: Content is protected !!