23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

ಗುರುವಾಯನಕೆರೆ: ಇಲ್ಲಿಯ ಹೊಟೇಲ್ ರೇಸ್ ಇನ್ ಜಂಕ್ಷನ್ ಹತ್ತಿರ ನೂತನವಾಗಿ ನಿರ್ಮಾಣವಾದ ಶ್ರೀ ಹಿತ ಡೆಂಟಲ್ ಝೋನ್ ಅ.11 ರಂದು ಶುಭಾರಂಭಗೊಳ್ಳಲಿದೆ ಎಂದು ಡಾ| ಸವನ್ ರೈ ಬಾರ್ದಡ್ಕ ಬಳಂಜ ತಿಳಿಸಿದ್ದಾರೆ.

ಪ್ರಗತಿಪರ ಕೃಷಿಕ,ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ ಮತ್ತು ಸುಖ ಸತೀಶ್ ರೈ ಅವರ ಪುತ್ರ ಸವನ್ ರೈ ಅವರು ಗುರುವಾಯನಕೆರೆಯಲ್ಲಿ ಪ್ರಾರಂಭಿಸುವ ಶ್ರೀಹಿತ ಡೆಂಟಲ್ ಝೋನ್ ಕ್ಲಿನಿಕ್ ನ ಪ್ರಾರಂಬೋತ್ಸವಕ್ಕೆ ಎಲ್ಲರನ್ನು ಆಮಂತ್ರಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ ಗೌಡ ಕಂದಕೂರ ಭೇಟಿ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಾರ್ಯ ಗ್ರಾ.ಪಂ ಎದುರು ಬಿಜೆಪಿ ಪ್ರತಿಭಟನೆ

Suddi Udaya

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ವಿದ್ಯಾರ್ಥಿನಿಯರಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆಅರ್ಜಿ ಆಹ್ವಾನ: 20 ಸಾವಿರ ಶಿಷ್ಯವೇತನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕ್ಲಸ್ಟರ್ ಮಟ್ಟದ ವಾರ್ಷಿಕ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya
error: Content is protected !!