July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

ಗುರುವಾಯನಕೆರೆ: ಇಲ್ಲಿಯ ಹೊಟೇಲ್ ರೇಸ್ ಇನ್ ಜಂಕ್ಷನ್ ಹತ್ತಿರ ನೂತನವಾಗಿ ನಿರ್ಮಾಣವಾದ ಶ್ರೀ ಹಿತ ಡೆಂಟಲ್ ಝೋನ್ ಅ.11 ರಂದು ಶುಭಾರಂಭಗೊಳ್ಳಲಿದೆ ಎಂದು ಡಾ| ಸವನ್ ರೈ ಬಾರ್ದಡ್ಕ ಬಳಂಜ ತಿಳಿಸಿದ್ದಾರೆ.

ಪ್ರಗತಿಪರ ಕೃಷಿಕ,ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ ಮತ್ತು ಸುಖ ಸತೀಶ್ ರೈ ಅವರ ಪುತ್ರ ಸವನ್ ರೈ ಅವರು ಗುರುವಾಯನಕೆರೆಯಲ್ಲಿ ಪ್ರಾರಂಭಿಸುವ ಶ್ರೀಹಿತ ಡೆಂಟಲ್ ಝೋನ್ ಕ್ಲಿನಿಕ್ ನ ಪ್ರಾರಂಬೋತ್ಸವಕ್ಕೆ ಎಲ್ಲರನ್ನು ಆಮಂತ್ರಿಸಿದ್ದಾರೆ.

Related posts

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

Suddi Udaya

ಮೇ .17, 18, 19: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ಬೆಳ್ತಂಗಡಿ: ಕೋಳಿ ಸಾಕಾಣಿಕೆದಾರರ ಸಮಾಲೋಚನಾ ಸಭೆ

Suddi Udaya

ಮುಂಡಾಜೆ: ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಜಾಲಿ ಓ ಎ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ಭಾರೀ ಗಾಳಿ ಮಳೆ: ನಡ ಮಂಜೊಟ್ಟಿ ಬಳಿ ಟಿಪ್ಪರ್ ಮೇಲೆ ಮರ ಬಿದ್ದು ಹಾನಿ

Suddi Udaya
error: Content is protected !!