23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

ಗುರುವಾಯನಕೆರೆ: ಇಲ್ಲಿಯ ಹೊಟೇಲ್ ರೇಸ್ ಇನ್ ಜಂಕ್ಷನ್ ಹತ್ತಿರ ನೂತನವಾಗಿ ನಿರ್ಮಾಣವಾದ ಶ್ರೀ ಹಿತ ಡೆಂಟಲ್ ಝೋನ್ ಅ.11 ರಂದು ಶುಭಾರಂಭಗೊಳ್ಳಲಿದೆ ಎಂದು ಡಾ| ಸವನ್ ರೈ ಬಾರ್ದಡ್ಕ ಬಳಂಜ ತಿಳಿಸಿದ್ದಾರೆ.

ಪ್ರಗತಿಪರ ಕೃಷಿಕ,ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ ಮತ್ತು ಸುಖ ಸತೀಶ್ ರೈ ಅವರ ಪುತ್ರ ಸವನ್ ರೈ ಅವರು ಗುರುವಾಯನಕೆರೆಯಲ್ಲಿ ಪ್ರಾರಂಭಿಸುವ ಶ್ರೀಹಿತ ಡೆಂಟಲ್ ಝೋನ್ ಕ್ಲಿನಿಕ್ ನ ಪ್ರಾರಂಬೋತ್ಸವಕ್ಕೆ ಎಲ್ಲರನ್ನು ಆಮಂತ್ರಿಸಿದ್ದಾರೆ.

Related posts

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ನಡ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya

ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ಸದಾಶಿವ ಊರ, ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಆಯ್ಕೆ

Suddi Udaya

ಮರುಮೌಲ್ಯಮಾಪನ ಫಲಿತಾಂಶ: ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜು ತಾಲೂಕಿನಲ್ಲಿ ಪ್ರಥಮ

Suddi Udaya
error: Content is protected !!