25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿವರದಿ

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಚಂದ್ರಶೇಖರ ಎಲ್. ಮತ್ತು ಮನೆಯವರಿಂದ ಸ್ಟೀಲ್ ತಟ್ಟೆ ಕೊಡುಗೆ

ಓಡಿಲ್ನಾಳ: ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕಣಿಯೂರು ಸಮೀಪದ ಮಾತೃಶ್ರೀ ನಿಲಯದ ಚಂದ್ರಶೇಖರ ಎಲ್. ಮತ್ತು ಮನೆಯವರು ಕಾಣಿಕೆಯಾಗಿ ಅನ್ನಪ್ರಸಾದ ನೀಡುವ 100 ಸ್ಟೀಲ್ ತಟ್ಟೆಯನ್ನು ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ “ಭವಾನ್ ವಿದ್ಯಾಮ್ ದೇಹಿ” ಅಭಿಯಾನ

Suddi Udaya

ಸುಲ್ಕೇರಿ ಅ.ಹಿ. ಪ್ರಾ. ಶಾಲೆ, ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ವೇಣೂರು ಪೋಲಿಸ್ ಠಾಣೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya
error: Content is protected !!