September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ 2ನೇ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್ ಅವರ ನೇತ್ರತ್ವದಲ್ಲಿ ಅ.8 ಮತ್ತು ಅ.9ರಂದು ವಿಜೃಂಭನೆಯಿಂದ ನಡೆಯಲಿದೆ.

ಅ.8 ರಂದು ಬೆಳಿಗ್ಗೆ ಗಣಹೋಮ ಕಿರಾತ ಮೂರ್ತಿ ದೇವರಿಗೆ ರುದ್ರಾಭಿಷೇಕ, ಮಹಾಪೂಜೆ, ರಾತ್ರಿ ದುರ್ಗಾ ದೀಪ ನಮಸ್ಕಾರ ಪೂಜೆ ಜರಗಿತು. ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ ವಿಠಲ್ ನಾಯಕ್ ಕಲ್ಲಡ್ಕ ಮತ್ತು ಬಳಗದವರಿಂದ ತುಳು ಗೀತ- ಸಾಹಿತ್ಯ- ಸಂಭ್ರಮ ನಡೆಯಿತು.

Related posts

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿಯಾಗಿ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ನ.9: ನಾಳ-ಗೇರುಕಟ್ಟೆ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ಸಹಯೋಗದೊಂದಿಗೆ “ಯಕ್ಷೋತ್ಸವ”

Suddi Udaya

ನಾಳೆ (ಆ.2) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

Suddi Udaya
error: Content is protected !!