23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಗುರುವಾಯನಕೆರೆ ಗೆಳೆಯರ ಬಳಗ: 34ನೇ ವರ್ಷದ ಶ್ರೀ ಶಾರದ ಪೂಜೋತ್ಸವ

ಗುರುವಾಯನಕೆರೆ: ಗೆಳೆಯರ ಬಳಗ ಗುರುವಾಯನಕೆರೆ ಇದರ ವತಿಯಿಂದ ಗುರುವಾಯನಕೆರೆ ಶಾರದಾ ಮಂಟಪದಲ್ಲಿ ಅ.9 ಮತ್ತು ಅ.10ರಂದು ನಡೆಯಲಿರುವ ೩೪ನೇ ವರ್ಷದ ಶ್ರೀ ಶಾರದೋತ್ಸವ ಅ.9ರಂದು ವಿದ್ಯುಕ್ತವಾಗಿ ಆರಂಭಗೊಂಡಿತು.

ಬೆಳಿಗ್ಗೆ ಕುತ್ಯಾರು ಕೆ. ದಯಾಕರ ಭಟ್ ಪೌರೋಹಿತ್ಯದಲ್ಲಿ ಪಂಚಗವ್ಯ ಪುಣ್ಯಾಹ ಸಹಿತ ಗಣಹೋಮ, ದೇವರ ಪ್ರತಿಷ್ಠಾಪನೆ ನಡೆಯಿತು. ಶ್ರೀಮತಿ ದೀಪಾ ಶೆಣೈ ಮತ್ತು ಪ್ರಕಾಶ್ ಶೆಣೈ ಶೆಣೈ ರೆಸ್ಟೋರೆಂಟ್, ಗುರುವಾಯನಕೆರೆ ಇವರು ದೀಪ ಪ್ರಜ್ವಲನೆಯನ್ನು ನೇರವೇರಿಸಿದರು.
ಈ ಸಂದರ್ಭದಲ್ಲಿ ಗಣ್ಯರಾದ ಯೋಗೀಶ್ ಆಚಾರ್ಯ,ಟಿ.ಆರ್ ಅಡ್ಯಾಂತಾಯ, ಸುಧಾಮಣಿ, ಗೆಳೆಯರ ಬಳಗದ ಗೌರವಾಧ್ಯಕ್ಷ ಮೋಹನ್ ಕಂಚಿಂಜೆ, ಅಧ್ಯಕ್ಷ ಕೃಷ್ಣಾನಂದ ಜಿ. ಕುಲಾಲ್, ಕಾರ್ಯದರ್ಶಿ ಮಂಜುನಾಥ ಕುಂಬ್ಳೆ,

ಜೊತೆ ಕಾರ್ಯದರ್ಶಿ ಚೈತನ್ಯ ಜಿ. ಕೋಶಾಧಿಕಾರಿ ಶರಣ್ ಕುಲಾಲ್, ಶಿವಾಜಿನಗರ ಕಾರ್ಯಕಾರಿ ಸಮಿತಿ ಸದಸ್ಯರಾದ ಗೋಪಿನಾಥ ನಾಯಕ್, ಲೋಕೇಶ್ ಕೆ., ರಾಮಚಂದ್ರ ಶೆಟ್ಟಿ, ಕೃಷ್ಣಪ್ಪ ಟೈಲರ್ ವಿವೇಕಾನಂದ ಸಾಲಿಯಾನ್, ವಿಠಲ ಆಚಾರ್ಯ, ಮೋಹನ ಬಿ. ರಕ್ಷಿತ್ ಶೆಣೈ, ಆನಂದ ಕೋಟ್ಯಾನ್, ಸುಂದರ ನಾಯ್ಕ, ಶೀನ ದಡ್ಡಲೆ, ಲೋಕೇಶ್ ಜಿ, ದಾಮೋದರ ಕೆ., ಕಾರ್ತಿಕ್ ನಾಯಕ್, ಸೇವಾದಾರರಾದ ಶ್ರೀಮತಿ ಶಶಿಕಲಾ ಎನ್. ಕಾಮತ್ ಮತ್ತು ಮನೆಯವರು ಉಪಸ್ಥಿತರಿದ್ದರು.
ಬಳಿಕ ಶ್ರೀ ಶಾರದಾಂಭ ಭಜನಾ ಮಂಡಳಿ ಶಾರದಾನಗರ, ಗುರುವಾಯನಕೆರೆ ಇವರಿಂದ ಭಜನಾ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ

ಸಂಜೆ ಭಗವಾನ್ ಶಿರ್ಡಿಸಾಯಿ ಶ್ರೀ ಸತ್ಯಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ, ಹಳೆಕೋಟೆ, ಬೆಳ್ತಂಗಡಿ ಇವರ ಸೇವೆ ಸಂಜೆ ಸ್ಥಳೀಯ ಕಲಾ ಪ್ರತಿಭೆಗಳಿಂದ ಸಾಂಸ್ಕೃತಿಕ

ಕಾರ್ಯಕ್ರಮ ಜರುಗಿತು. ರಾತ್ರಿ ದೇವಿ ಕಿರಣ್ ಕಲಾ ನಿಕೇತನ ಗುರುವಾಯನಕೆರೆ ವಿದುಷಿ ಸ್ವಾತಿ ಜಯರಾಂ ಮತ್ತು ವಿದುಷಿ ಪೃಥ್ವಿ ಸತೀಶ್ ಇವರ ಶಿಷ್ಯ ವೃಂದದವರಿಂದ ‘ನೃತ್ಯಾಪ೯ಣಂ’ ಕಾಯ೯ಕ್ರಮ ನಡೆಯಿತು.

Related posts

ಎ.6-11: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜೇಯೇಂದ್ರ ಭೇಟಿ

Suddi Udaya

25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ

Suddi Udaya

ಅನಾರು ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!