25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

ಬೆಳ್ತಂಗಡಿ: ಸುಮಾರು 24 ವರ್ಷಗಳಿಂದ ಬೆಳ್ತಂಗಡಿಯಲ್ಲಿ ನಿರಂತರ ಸೇವೆಯನ್ನು ನೀಡಿ ಜನರ ವಿಶ್ವಾಸಕ್ಕೆ ಪಾತ್ರವಾದ ಶ್ರೀ ಶಾರದಾ ಒಪ್ಟಿಕಲ್ಸ್ ಇದರ ಸಹಸಂಸ್ಥೆಯಾದ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆಯು ಬೆಳ್ತಂಗಡಿ ಮುಖ್ಯ ರಸ್ತೆಯಲ್ಲಿರುವ ಕೀರ್ತಿ ಕಾಂಪ್ಲೆಕ್ಸ್‌ನಲ್ಲಿ ಅ.9ರಂದು ಶುಭಾರಂಭಗೊಂಡಿತ್ತು.

ಬೆಳ್ತಂಗಡಿ ಚರ್ಚ್‌ನ ಧರ್ಮಗುರು ವಾಲ್ಟರ್ ಡಿಮೆಲ್ಲೊ ಸಂಸ್ಥೆಯನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು.

ಉಜಿರೆ ಸಂತ ಅಂತೋನಿ ಚರ್ಚ್‌ನ ಧರ್ಮಗುರು ಅಬೆಲ್ ಲೋಬೊ, ಧರ್ಮಗುರು ಅಬ್ದುಲ್ ರೆಹಮನ್ ಮದನಿ, ನಾರಾಯಣ ಅನಂತ ಗೋಖಲೆ, ಮಾರ್ಟಿನ್ ಡಿ’ಸೋಜ, ಹೆಲ್ಡಾ ಡಿ’ಸೋಜ, ಕಾಂಪ್ಲೆಕ್ಸ್‌ನ ಮಾಲಕರಾದ ಜೋಸೆಫ್ ಟೆಲ್ಲಿಸ್ ಹಾಗೂ ಲಿಡ್ವಿನ್ ಟೆಲ್ಲಿಸ್ ಉಪಸ್ಥಿತರಿದ್ದರು.

ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ವಿಲಿಯಂ ಡಿ’ಸೋಜ ಸ್ವಾಗತಿಸಿದರು.

Related posts

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆಧಾರ್ ಸೀಡಿಂಗ್” ಕ್ಯಾಂಪ್

Suddi Udaya

ಪಾಂಡವರಕಲ್ಲು : ಕಜೆಕಾರು ಶ್ರೀ ಮಹಾದೇವದೇವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

Suddi Udaya

ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ ನಿಧನ

Suddi Udaya

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳದ ಮಂಜುನಾಥೇಶ್ವರ ಆಸ್ಪತ್ರೆಗೆ ದಶಮಾನೋತ್ಸವ ಸಂಭ್ರಮ

Suddi Udaya
error: Content is protected !!