23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

ಬೆಳ್ತಂಗಡಿ: ಸುಮಾರು 24 ವರ್ಷಗಳಿಂದ ಬೆಳ್ತಂಗಡಿಯಲ್ಲಿ ನಿರಂತರ ಸೇವೆಯನ್ನು ನೀಡಿ ಜನರ ವಿಶ್ವಾಸಕ್ಕೆ ಪಾತ್ರವಾದ ಶ್ರೀ ಶಾರದಾ ಒಪ್ಟಿಕಲ್ಸ್ ಇದರ ಸಹಸಂಸ್ಥೆಯಾದ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆಯು ಬೆಳ್ತಂಗಡಿ ಮುಖ್ಯ ರಸ್ತೆಯಲ್ಲಿರುವ ಕೀರ್ತಿ ಕಾಂಪ್ಲೆಕ್ಸ್‌ನಲ್ಲಿ ಅ.9ರಂದು ಶುಭಾರಂಭಗೊಂಡಿತ್ತು.

ಬೆಳ್ತಂಗಡಿ ಚರ್ಚ್‌ನ ಧರ್ಮಗುರು ವಾಲ್ಟರ್ ಡಿಮೆಲ್ಲೊ ಸಂಸ್ಥೆಯನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು.

ಉಜಿರೆ ಸಂತ ಅಂತೋನಿ ಚರ್ಚ್‌ನ ಧರ್ಮಗುರು ಅಬೆಲ್ ಲೋಬೊ, ಧರ್ಮಗುರು ಅಬ್ದುಲ್ ರೆಹಮನ್ ಮದನಿ, ನಾರಾಯಣ ಅನಂತ ಗೋಖಲೆ, ಮಾರ್ಟಿನ್ ಡಿ’ಸೋಜ, ಹೆಲ್ಡಾ ಡಿ’ಸೋಜ, ಕಾಂಪ್ಲೆಕ್ಸ್‌ನ ಮಾಲಕರಾದ ಜೋಸೆಫ್ ಟೆಲ್ಲಿಸ್ ಹಾಗೂ ಲಿಡ್ವಿನ್ ಟೆಲ್ಲಿಸ್ ಉಪಸ್ಥಿತರಿದ್ದರು.

ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ವಿಲಿಯಂ ಡಿ’ಸೋಜ ಸ್ವಾಗತಿಸಿದರು.

Related posts

ಉಜಿರೆ: ರಾಷ್ಟ್ರೀಯ ಹೆದ್ದಾರಿಯ ರೂಪುರೇಶೆಗಳ ಬಗ್ಗೆ ಮಾಹಿತಿ

Suddi Udaya

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

Suddi Udaya

ಶಿಬಾಜೆ ಜನಸ್ಪಂದನ ಸಭೆ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya
error: Content is protected !!