July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

ಬೆಳ್ತಂಗಡಿ: ಸುಮಾರು 24 ವರ್ಷಗಳಿಂದ ಬೆಳ್ತಂಗಡಿಯಲ್ಲಿ ನಿರಂತರ ಸೇವೆಯನ್ನು ನೀಡಿ ಜನರ ವಿಶ್ವಾಸಕ್ಕೆ ಪಾತ್ರವಾದ ಶ್ರೀ ಶಾರದಾ ಒಪ್ಟಿಕಲ್ಸ್ ಇದರ ಸಹಸಂಸ್ಥೆಯಾದ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆಯು ಬೆಳ್ತಂಗಡಿ ಮುಖ್ಯ ರಸ್ತೆಯಲ್ಲಿರುವ ಕೀರ್ತಿ ಕಾಂಪ್ಲೆಕ್ಸ್‌ನಲ್ಲಿ ಅ.9ರಂದು ಶುಭಾರಂಭಗೊಂಡಿತ್ತು.

ಬೆಳ್ತಂಗಡಿ ಚರ್ಚ್‌ನ ಧರ್ಮಗುರು ವಾಲ್ಟರ್ ಡಿಮೆಲ್ಲೊ ಸಂಸ್ಥೆಯನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು.

ಉಜಿರೆ ಸಂತ ಅಂತೋನಿ ಚರ್ಚ್‌ನ ಧರ್ಮಗುರು ಅಬೆಲ್ ಲೋಬೊ, ಧರ್ಮಗುರು ಅಬ್ದುಲ್ ರೆಹಮನ್ ಮದನಿ, ನಾರಾಯಣ ಅನಂತ ಗೋಖಲೆ, ಮಾರ್ಟಿನ್ ಡಿ’ಸೋಜ, ಹೆಲ್ಡಾ ಡಿ’ಸೋಜ, ಕಾಂಪ್ಲೆಕ್ಸ್‌ನ ಮಾಲಕರಾದ ಜೋಸೆಫ್ ಟೆಲ್ಲಿಸ್ ಹಾಗೂ ಲಿಡ್ವಿನ್ ಟೆಲ್ಲಿಸ್ ಉಪಸ್ಥಿತರಿದ್ದರು.

ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ವಿಲಿಯಂ ಡಿ’ಸೋಜ ಸ್ವಾಗತಿಸಿದರು.

Related posts

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

Suddi Udaya

ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿಮರ ಸ್ಥಾಪನೆ

Suddi Udaya

ಅಕ್ರಮ ಜೂಜಾಟದ ಮೇಲೆ ವೇಣೂರು ಪೊಲೀಸರ ದಾಳಿ: 17 ಮಂದಿ ಆರೋಪಿಗಳ ಬಂಧನ

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ ಎಸ್.ಡಿ.ಎಂ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya
error: Content is protected !!