25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

ಮುಂಡಾಜೆ: ನೆರಿಯ ಗ್ರಾಮದ ಬಯಲು-ಬಸ್ತಿ-ಪೆರಿಯಡ್ಕ ಮೂಲಕ ಧರ್ಮಸ್ಥಳಕ್ಕೆ ಸಾಗುವ ಡಾಮಾರು ರಸ್ತೆ ತೀರಾ ಹದಗೆಟ್ಟು ಸಂಚಾರಕ್ಕೆ ಸಮಸ್ಯೆ ಎದುರಾಗಿತ್ತು.

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿಗಳು ನೆರಿಯದಲ್ಲಿ ನಡೆಯುತ್ತಿರುವ ವಾರ್ಷಿಕ ಶಿಬಿರದ ಒಂದು ದಿನ ಈ ರಸ್ತೆಗೆ ಸುಮಾರು 20 ಲೋಡ್ ಚರಲ್ ಹಾಕುವ ಮೂಲಕ ರಸ್ತೆಯ ನಾಲ್ಕು ಕಿಮೀ ಪ್ರದೇಶವನ್ನು ದುರಸ್ತಿಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅಣಿಗೊಳಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಮುಖರಾದ ಸೋಮನಾಥ ಗೌಡ ಮಾಕಳ, ರಾಘವ ಗೌಡ ಕುಡುಮಡ್ಕ, ವೆಂಕಟರಮಣ ಗೌಡ ಕೆಮ್ಮಟೆ ಇವರ ಮುಂದಾಳತ್ವದಲ್ಲಿ ಪುಷ್ಪಾಕರ, ಸಂತೋಷ, ಯಶ್ವಿನ್, ಪವನ್, ದಯಾಕರ ಗೌಡ ಮತ್ತಿತರರು ಸಹಕರಿಸಿದರು.

Related posts

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

Suddi Udaya

ಮುಂಡಾಜೆ: ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ “

Suddi Udaya

ಮೂರು ದಿನದ ಅಂತರದಲ್ಲಿ ಸಹೋದರರಿಬ್ಬರ ಸಾವು

Suddi Udaya

ಸುನ್ನೀ ಕೋರ್ಡಿನೇಷನ್ ಸಮಿತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

Suddi Udaya

ಬೆಳಾಲು: ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ

Suddi Udaya
error: Content is protected !!