September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ವಕೀಲರ ಭವನದ ಮುಂಭಾಗದಲ್ಲಿ ಅ.9ರಂದು ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ ಪಿಲಿಗೊಬ್ಬು ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ನ್ಯಾಯಧೀಶರು, ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಕಾರ್ಯದರ್ಶಿ ನವೀನ್ ಬಿ.ಕೆ., ಕೋಶಾಧಿಕಾರಿ ಪ್ರಶಾಂತ್ ಎಂ., ಜೊತೆ ಕಾರ್ಯದರ್ಶಿ ವಿನಯ್ ಕುಮಾರ್ ಎಂ., ಹಿರಿಯ ಸಮಿತಿಯ ಸದಸ್ಯ ಶಶಿಕಿರಣ್ ಜೈನ್, ವಕೀಲರಾದ ಶಿವಕುಮಾರ್ ಎಸ್.ಎಂ., ಕೇಶವ ಬೆಳಾಲು, ವೈ ರಾಧಕೃಷ್ಣ, ಸೇವಿಯರ್ ಪಾಲೇಲಿ, ಅಕ್ಷಯ್ ಕೆ. ರಾವ್, ಡಿ. ಧನಂಜಯ ಕುಮಾರ್, ಉಮೇಶ್ ದೇವಾಡಿಗ, ಪ್ರವೀಣ್ ಬಿ.ಕೆ. ಹಾಗೂ ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು, ವಕೀಲ ಮಿತ್ರರು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್ : ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯದಲ್ಲಿ ಗುರುತಿಸ್ಪಟ್ಟ ಕಾಲೇಜು ಎಕ್ಸೆಲ್

Suddi Udaya

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

Suddi Udaya

ರಾಷ್ಟ್ರೀಯ ಹೆದ್ದಾರಿ ಅರಳಿ ಪ್ರದೇಶಕ್ಕೆ ಅನುಕೂಲವಾಗುವಂತೆ ರಸ್ತೆ ನಿರ್ಮಿಸಲು ಆಗ್ರಹ

Suddi Udaya
error: Content is protected !!